ಸಾಂಸ್ಕೃತಿಕ ನಗರಿಯಲ್ಲಿ ಪಂಚಗರುಡೋತ್ಸವ ಸಂಭ್ರಮ…ಯದಯವೀರ್ ರಿಂದ ಮೆರವಣಿಗೆ ಉದ್ಘಾಟನೆ…

ಸಾಂಸ್ಕೃತಿಕ ನಗರಿಯಲ್ಲಿ ಪಂಚಗರುಡೋತ್ಸವ ಸಂಭ್ರಮ…ಯದಯವೀರ್ ರಿಂದ ಮೆರವಣಿಗೆ ಉದ್ಘಾಟನೆ…

ಮೈಸೂರು,ಫೆ9,Tv10 ಕನ್ನಡ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊಟ್ಟಮೊದಲ ಬಾರಿಗೆ ಪಂಚಗರುಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ವಿವಿ ಮೊಹಲ್ಲಾ ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಮಠ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಪಂಚಗರುಡೋತ್ಸವ ಮೆರವಣಿಗೆಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಚಾಲನೆ ನೀಡಿದರು.ಪರಕಾಲ ಮಠದ ಪೀಠಾಧಿಪತಿಗಳಾದ ಶ್ರೀಮದಭಿನವ ವಾಗೀಶ ಬ್ರಹ್ಮತಂತ್ರ ಪರಕಾಲ ಸ್ವಾಮಿ ಹಾಗೂ ಮೇಲುಕೋಟೆ ಶ್ರೀ ಯದುಗಿರಿ ಯತಿರಾಜ ಮಠದ ಪೀಠಾಧಿಪತಿಗಳಾದ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯವರ್ ರವರ ಸಾನಿಧ್ಯದಲ್ಲಿ ಉತ್ಸವ ಕಾರ್ಯಕ್ರಮ‌ ನೆರವೇರಿತು.ಶಾಸಕ ಶ್ರೀವತ್ಸ ಅಧ್ಯಕ್ಷತೆ ವಹಿಸಿದ್ದರು.ನೂರಾರು ಭಕ್ತರು ಪಂಚಗರುಡೋತ್ಸವದ ಮೆರವಣಿಗೆ ಕಣ್ತುಂಬಿಕೊಂಡರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *