ಸಾಂಸ್ಕೃತಿಕ ನಗರಿಯಲ್ಲಿ ಪಂಚಗರುಡೋತ್ಸವ ಸಂಭ್ರಮ…ಯದಯವೀರ್ ರಿಂದ ಮೆರವಣಿಗೆ ಉದ್ಘಾಟನೆ…

ಸಾಂಸ್ಕೃತಿಕ ನಗರಿಯಲ್ಲಿ ಪಂಚಗರುಡೋತ್ಸವ ಸಂಭ್ರಮ…ಯದಯವೀರ್ ರಿಂದ ಮೆರವಣಿಗೆ ಉದ್ಘಾಟನೆ…

ಮೈಸೂರು,ಫೆ9,Tv10 ಕನ್ನಡ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊಟ್ಟಮೊದಲ ಬಾರಿಗೆ ಪಂಚಗರುಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ವಿವಿ ಮೊಹಲ್ಲಾ ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಮಠ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಪಂಚಗರುಡೋತ್ಸವ ಮೆರವಣಿಗೆಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಚಾಲನೆ ನೀಡಿದರು.ಪರಕಾಲ ಮಠದ ಪೀಠಾಧಿಪತಿಗಳಾದ ಶ್ರೀಮದಭಿನವ ವಾಗೀಶ ಬ್ರಹ್ಮತಂತ್ರ ಪರಕಾಲ ಸ್ವಾಮಿ ಹಾಗೂ ಮೇಲುಕೋಟೆ ಶ್ರೀ ಯದುಗಿರಿ ಯತಿರಾಜ ಮಠದ ಪೀಠಾಧಿಪತಿಗಳಾದ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯವರ್ ರವರ ಸಾನಿಧ್ಯದಲ್ಲಿ ಉತ್ಸವ ಕಾರ್ಯಕ್ರಮ‌ ನೆರವೇರಿತು.ಶಾಸಕ ಶ್ರೀವತ್ಸ ಅಧ್ಯಕ್ಷತೆ ವಹಿಸಿದ್ದರು.ನೂರಾರು ಭಕ್ತರು ಪಂಚಗರುಡೋತ್ಸವದ ಮೆರವಣಿಗೆ ಕಣ್ತುಂಬಿಕೊಂಡರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *