ಮಿಲಿಟರಿ ಅಧಿಕಾರಿ ಎಂದು ನಂಬಿಸಿದ…ಮನೆ ಬಾಡಿಗೆಗೆ ಬರುವುದಾಗಿ ತಿಳಿಸಿದ…1.96 ಲಕ್ಷ ವಂಚಿಸಿದ…ಆನ್ ಲೈನ್ ಫ್ರಾಡ್…

ಮಿಲಿಟರಿ ಅಧಿಕಾರಿ ಎಂದು ನಂಬಿಸಿದ…ಮನೆ ಬಾಡಿಗೆಗೆ ಬರುವುದಾಗಿ ತಿಳಿಸಿದ…1.96 ಲಕ್ಷ ವಂಚಿಸಿದ…ಆನ್ ಲೈನ್ ಫ್ರಾಡ್…

  • Crime
  • February 9, 2024
  • No Comment
  • 225

ಮೈಸೂರು,ಫೆ9,Tv10 ಕನ್ನಡ

ಮಿಲಿಟರಿ ಅಧಿಕಾರಿ ಎಂದು ಹೇಳಿ ಮನೆ ಬಾಡಿಗೆಗೆ ಬರುವುದಾಗಿ ನಂಬಿಸಿ 1.96 ಲಕ್ಷ ಹಣ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಿಜಯನಗರ ಎರಡನೇ ಹಂತದ ಕೃಷ್ಣರಾಜ ಉಪಾಧ್ಯಾಯ ಎಂಬುವರಿಗೆ ಆನ್ ಲೈನ್ ಮೂಲಕ ವಂಚಕ ಕೈಚಳಕ ತೋರಿಸಿದ್ದಾನೆ. ಮನೆ ಬಾಡಿಗೆಗೆ ಇದೆ ಎಂದು ಕೃಷ್ಣರಾಜ ಉಪಾಧ್ಯಾಯ 99 ಏಕರ್ಸ್ ವೆಬ್ ಸೈಟ್ ನಲ್ಲಿ ಜಾಹಿರಾತು ನೀಡಿದ್ದಾರೆ.ಇದನ್ನ ಗಮನಿಸಿದ ವಂಚಕ ತಾನು ಮಿಲಿಟರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಮೈಸೂರಿಗೆ ವರ್ಗಾವಣೆ ಆಗಿದೆ ನಿಮ್ಮ ಮನೆಗೆ ಬಾಡಿಗೆಗೆ ಬರುವುದಾಗಿ ತಿಳಿಸಿದ್ದಾನೆ.ವಂಚಕನ ಮಾತನ್ನ ಹಾಗೂ ಆತ ನೀಡಿದ ನಕಲಿ ದಾಖಲೆಗಳನ್ನ ನಂಬಿದ ಕೃಷ್ಣರಾಜ ಉಪಾಧ್ಯಾಯ ತಮ್ಮ ಬ್ಯಾಂಕ್ ಖಾತೆಯ ಮಾಹಿತಿ ನೀಡಿದ್ದಾರೆ.ಅಡ್ವಾನ್ಸ್ ಹಣ ಗೂಗಲ್ ಪೇ ಮಾಡುವುದಾಗಿ ಹೇಳಿ ಮೊದಲು ಒಂದು ರೂ ಹಾಕಿ ನಂತರ ಖಾತೆಯ ಎಲ್ಲಾ ಮಾಹಿತಿ ಪಡೆದು 1.96 ಲಕ್ಷ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾನೆ.ಈ ಸಂಭಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *