ಖಾಸಗಿ ಕಂಪನಿ ಸಲಹೆ ಮೇರೆಗೆ ಶೇರು ಮಾರುಕಟ್ಟೆಯಲ್ಲಿ ಹೂಡಿದ ಹಣ ಗಾಯಬ್…64 ಲಕ್ಷ ಕಳೆದುಕೊಂಡ ವೃದ್ದ…

ಮೈಸೂರು,ಫೆ10,Tv10 ಕನ್ನಡ

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೇರಳ ಲಾಭ ಪಡೆಯಬಹುದೆಂದು ಖಾಸಗಿ ಕಂಪನಿಯೊಂದು ನೀಡಿದ ಸಲಹೆ ನಂಬಿ ಮೈಸೂರಿನ ವೃದ್ದರೊಬ್ಬರು 64 ಲಕ್ಷ ಹಣ ಕಳೆದುಕೊಂಡಿದ್ದಾರೆ.ಜಯಲಕ್ಷ್ಮೀಪುರಂ ನಿವಾಸಿ ರವಿರಾಮ್ ಚಂದ್ರನ್(76) ಹಣ ಕಳೆದುಕೊಂಡವರು.ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ ಲಾಭಗಳಿಸಲು ಚಿಂತಿಸಿದ ರವಿರಾಮಚರಣ್ ರವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸರ್ಚ್ ಮಾಡಿದಾಗ A9 FEDILITY EXCHANGE GROUP MUMBAI ನವರು ಸಲಹೆ ನೀಡಲು ಮುಂದಾಗಿದ್ದಾರೆ.ಸಂಸ್ಥೆ ನೀಡಿದ ಸಲಹೆ ಮೇರೆಗೆ 64,01,000/- ಹಣ ಹಂತಹಂತವಾಗಿ ಹೂಡಿದ್ದಾರೆ.ಪ್ರಾರಂಭದಲ್ಲಿ 59,302/- ರೂ ಲಾಭ ದೊರೆತಿದೆ.ನಂತರ ಲಾಭವೂ ಇಲ್ಲ ಹಣವೂ ಇಲ್ಲದಂತಾಗಿದೆ.ತಾವು ವಂಚನೆಗೆ ಒಳಗಾಗಿದ್ದೇವೆಂದು ಖಚಿತಪಡಿಸಿಕೊಂಡ ರವಿರಾಮ್ ಚಂದ್ರನ್ ಸೆನ್ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *