ನಜರಬಾದ್ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…9 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳು ವಶ…

ನಜರಬಾದ್ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…9 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳು ವಶ…

ಮೈಸೂರು,ಫೆ13,Tv10 ಕನ್ನಡ

ನಜರಬಾದ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ.ಬಂಧಿತನಿಂದ 9 ಲಕ್ಷ ಮೌಲ್ಯದ 20 ವಿವಿದ ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರು,ಮಂಡ್ಯ,ಬೆಂಗಳೂರಿನಲ್ಲಿ ಕಳುವಾದ ಒಟ್ಟು 20 ಕಳುವು ಪ್ರಕರಣಗಳು ಪತ್ತೆಯಾದಂತಾಗಿದೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ,ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ನಜರಬಾದ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹದೇವಸ್ವಾಮಿ ನೇತೃತ್ವದಲ್ಲಿ ಪಿಎಸ್ಸೈ ಶ್ರೀನಿವಾಸ್ ಪಾಟೀಲ್,ಸಿಬ್ಬಂದಿಗಳಾದ ಸತೀಶ್ ಕುಮಾರ್,ಕಿರಣ್ ರಾಥೋಡ್,ಮಲ್ಲಿಕಾರ್ಜುನ,ಸಂಜಯ್,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *