ನಜರಬಾದ್ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…9 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳು ವಶ…

ನಜರಬಾದ್ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…9 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳು ವಶ…

ಮೈಸೂರು,ಫೆ13,Tv10 ಕನ್ನಡ

ನಜರಬಾದ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ.ಬಂಧಿತನಿಂದ 9 ಲಕ್ಷ ಮೌಲ್ಯದ 20 ವಿವಿದ ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರು,ಮಂಡ್ಯ,ಬೆಂಗಳೂರಿನಲ್ಲಿ ಕಳುವಾದ ಒಟ್ಟು 20 ಕಳುವು ಪ್ರಕರಣಗಳು ಪತ್ತೆಯಾದಂತಾಗಿದೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ,ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ನಜರಬಾದ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹದೇವಸ್ವಾಮಿ ನೇತೃತ್ವದಲ್ಲಿ ಪಿಎಸ್ಸೈ ಶ್ರೀನಿವಾಸ್ ಪಾಟೀಲ್,ಸಿಬ್ಬಂದಿಗಳಾದ ಸತೀಶ್ ಕುಮಾರ್,ಕಿರಣ್ ರಾಥೋಡ್,ಮಲ್ಲಿಕಾರ್ಜುನ,ಸಂಜಯ್,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *