ಮೈಸೂರು ಮಹಾನಗರ ಪಾಲಿಕೆ ನಿಕಟಪೂರ್ವ ಸದಸ್ಯೆ ಡಾ.ಅಶ್ವಿನಿ ಶರತ್ ರಿಂದ ಏಕಾಂಗಿ ಹೋರಾಟ…ಗಾಂಧಿನಗರ ಅಭಿವೃದ್ದಿಗೆ ಆಗ್ರಹ…

ಮೈಸೂರು,ಫೆ17,Tv10 ಕನ್ನಡ

ವಾರ್ಡ್ ನಂ 26 ರ ವ್ಯಾಪ್ತಿಯಲ್ಲಿರುವ ಗಾಂಧಿನಗರವನ್ನ ಅಭಿವೃದ್ದಿಗೊಳಿಸಲು ಹೆಚ್ಚು ಅನುಮೋದನೆ ನೀಡುವಂತೆ ಆಗ್ರಹಿಸಿ ಮೈಸೂರು ಮಹಾನಗರ ಪಾಲಿಕೆ ನಿಕಟಪೂರ್ವ ಸದಸ್ಯೆ ಡಾ.ಅಶ್ವಿನಿ ಶರತ್ ರವರು ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದರು.ಮೈಸೂರು ಮಹಾನಗರ ಪಾಲಿಕೆ ವತಿಯಿಂದ 2023-24 ನೇ ಸಾಲಿನ ಪಾಲಿಕೆ ನಿಧಿಯಡಿ ಲಭ್ಯವಿರುವ ಹೆಚ್ಚುವರಿ ಅನುದಾನಕ್ಕೆ ಸಿದ್ದಪಡಿಸಿರುವ ಶೇ.24.10,ಶೇ 7.25 ಹಾಗೂ ಶೇ 5.00 ಕಾರ್ಯಕ್ರಮಗಳ ಕ್ರಿಯಾಯೋಜನೆಗೆ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದಿದ್ದರೂ ಗಾಂಧಿನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನತೆಗೆ ಅನ್ಯಾಯವಾಗುತ್ತಿದೆ.ಈ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ಕ್ರಿಯಾಯೋಜನೆಯಂತೆ ಗಾಂಧಿನಗರವನ್ನ ಅಭಿವೃದ್ದಿಪಡಿಸದೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಏಕಾಂಗಿ ಪ್ರತಿಭಟನೆ ನಡೆಸಿದರು…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *