ಅಸ್ಸಾಂ ಗಡಿಯಲ್ಲಿ ನಂಜನಗೂಡು ಯೋಧ ಹೃದಯಾಘಾತದಿಂದ ಸಾವು…

ಅಸ್ಸಾಂ ಗಡಿಯಲ್ಲಿ ನಂಜನಗೂಡು ಯೋಧ ಹೃದಯಾಘಾತದಿಂದ ಸಾವು…

ನಂಜನಗೂಡು,ಫೆ17,Tv10 ಕನ್ನಡ

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಸ್ಸಾಂ ರಾಜ್ಯದ ತಿರಪೂರಿನಲ್ಲಿ ನಡೆದಿದೆ.
ನವೀನ್(42) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ.
ಹುಲ್ಲಹಳ್ಳಿ ಗ್ರಾಮದ ನಿವೃತ್ತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟರಾಮು ಎಂಬುವರರ ಪುತ್ರ ವಿ.ನವೀನ್.
ಬಿ ಎಸ್ ಎಫ್ ಇಂಡಿಯನ್ ಸೈನ್ಯದಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧ ನವೀನ್ ಅವರ ಸಾವಿನ ಸುದ್ದಿ ತಲುಪುತ್ತಿದ್ದಂತೆಯೇ ಸ್ನೇಹಿತರು ಮತ್ತು ಬಂಧು-ಬಳಗ ದುಃಖದಲ್ಲಿ ಮುಳುಗಿದೆ.
ನವೀನ್ ರವರ ಪಾರ್ಥಿವ ಶರೀರವನ್ನ ಭಾನುವಾರ ಮಧ್ಯಾಹ್ನ ನಂಜನಗೂಡಿಗೆ ತರಲಾಗುತ್ತಿದೆ. ನಂಜನಗೂಡಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹುಲ್ಲಹಳ್ಳಿ ಗ್ರಾಮದಲ್ಲಿ ಮೌನ ಆವರಿಸಿದೆ.ವಿಚಾರ ತಿಳಿದ ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸನೂರು,ಇ.ಒ. ಜೆರಾಲ್ಡ್ ರಾಜೇಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *