ಅಸ್ಸಾಂ ಗಡಿಯಲ್ಲಿ ನಂಜನಗೂಡು ಯೋಧ ಹೃದಯಾಘಾತದಿಂದ ಸಾವು…

ಅಸ್ಸಾಂ ಗಡಿಯಲ್ಲಿ ನಂಜನಗೂಡು ಯೋಧ ಹೃದಯಾಘಾತದಿಂದ ಸಾವು…

ನಂಜನಗೂಡು,ಫೆ17,Tv10 ಕನ್ನಡ

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಸ್ಸಾಂ ರಾಜ್ಯದ ತಿರಪೂರಿನಲ್ಲಿ ನಡೆದಿದೆ.
ನವೀನ್(42) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ.
ಹುಲ್ಲಹಳ್ಳಿ ಗ್ರಾಮದ ನಿವೃತ್ತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟರಾಮು ಎಂಬುವರರ ಪುತ್ರ ವಿ.ನವೀನ್.
ಬಿ ಎಸ್ ಎಫ್ ಇಂಡಿಯನ್ ಸೈನ್ಯದಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧ ನವೀನ್ ಅವರ ಸಾವಿನ ಸುದ್ದಿ ತಲುಪುತ್ತಿದ್ದಂತೆಯೇ ಸ್ನೇಹಿತರು ಮತ್ತು ಬಂಧು-ಬಳಗ ದುಃಖದಲ್ಲಿ ಮುಳುಗಿದೆ.
ನವೀನ್ ರವರ ಪಾರ್ಥಿವ ಶರೀರವನ್ನ ಭಾನುವಾರ ಮಧ್ಯಾಹ್ನ ನಂಜನಗೂಡಿಗೆ ತರಲಾಗುತ್ತಿದೆ. ನಂಜನಗೂಡಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹುಲ್ಲಹಳ್ಳಿ ಗ್ರಾಮದಲ್ಲಿ ಮೌನ ಆವರಿಸಿದೆ.ವಿಚಾರ ತಿಳಿದ ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸನೂರು,ಇ.ಒ. ಜೆರಾಲ್ಡ್ ರಾಜೇಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ…

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *