Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

ಮೈಸೂರು,ಫೆ17,Tv10 ಕನ್ನಡ

ಮೈಸೂರು ತಾಲೂಕು ಕಚೇರಿ(ಮಿನಿ ವಿಧಾನಸೌಧ) ಹಿಂಭಾಗ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ಮ ಜಿಲ್ಲಾಡಳಿತ ತೆರುವುಗೊಳಿಸಿದೆ.ಅಕ್ರಮ ಕಟ್ಟಡಗಳು ರಾಜಾರೋಷವಾಗಿ ಎದ್ದು ನಿಂತಿರುವ ಬಗ್ಗೆ Tv10 ಕನ್ನಡ ಸುದ್ದಿ ವಾಹಿನಿ ನಿನ್ನೆ ಪ್ರಸಾರ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಜಿಲ್ಲಾಡಳಿತ ಕೇವಲ 24 ಗಂಟೆಯೊಳಗೆ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ

ಡಾ.ಕೆ.ವಿ.ರಾಜೇಂದ್ರ ಆದೇಶದ ಮೇರೆಗೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ನಾಯಕ್,ಗ್ರಾಮ ಆಡಳಿತಾಧಿಕಾರಿ ಮಹೇಶ್ ,ನಾಗೇಶ್ ಕುಮಾರ್,ಅಜೀಮ್ ಖಾನ್ ಮೈಸೂರು ಯುಪಿಆರ್ ನ ತಾಲೂಕು ಸರ್ವೆಯರ್ ಸುರೇಶ್ ರವರು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನ ತೆರುವುಗೊಳಿಸಿ ತಾಲೂಕು ಆಡಳಿತದ ವಶಕ್ಕೆ ಪಡೆದಿದ್ದಾರೆ.ಇದು Tv10 ಕನ್ನಡ ಸುದ್ದಿ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇದು “ರಕ್ಕಿ” ಚಿತ್ರದ ಮೊದಲ ಗೀತೆಯಾಗಿದೆ.

ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK…

ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ಈ…
ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ…
ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…

Leave a Reply

Your email address will not be published. Required fields are marked *