Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

ಮೈಸೂರು,ಫೆ17,Tv10 ಕನ್ನಡ

ಮೈಸೂರು ತಾಲೂಕು ಕಚೇರಿ(ಮಿನಿ ವಿಧಾನಸೌಧ) ಹಿಂಭಾಗ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ಮ ಜಿಲ್ಲಾಡಳಿತ ತೆರುವುಗೊಳಿಸಿದೆ.ಅಕ್ರಮ ಕಟ್ಟಡಗಳು ರಾಜಾರೋಷವಾಗಿ ಎದ್ದು ನಿಂತಿರುವ ಬಗ್ಗೆ Tv10 ಕನ್ನಡ ಸುದ್ದಿ ವಾಹಿನಿ ನಿನ್ನೆ ಪ್ರಸಾರ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಜಿಲ್ಲಾಡಳಿತ ಕೇವಲ 24 ಗಂಟೆಯೊಳಗೆ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ

ಡಾ.ಕೆ.ವಿ.ರಾಜೇಂದ್ರ ಆದೇಶದ ಮೇರೆಗೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ನಾಯಕ್,ಗ್ರಾಮ ಆಡಳಿತಾಧಿಕಾರಿ ಮಹೇಶ್ ,ನಾಗೇಶ್ ಕುಮಾರ್,ಅಜೀಮ್ ಖಾನ್ ಮೈಸೂರು ಯುಪಿಆರ್ ನ ತಾಲೂಕು ಸರ್ವೆಯರ್ ಸುರೇಶ್ ರವರು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನ ತೆರುವುಗೊಳಿಸಿ ತಾಲೂಕು ಆಡಳಿತದ ವಶಕ್ಕೆ ಪಡೆದಿದ್ದಾರೆ.ಇದು Tv10 ಕನ್ನಡ ಸುದ್ದಿ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *