Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

ಮೈಸೂರು,ಫೆ17,Tv10 ಕನ್ನಡ

ಮೈಸೂರು ತಾಲೂಕು ಕಚೇರಿ(ಮಿನಿ ವಿಧಾನಸೌಧ) ಹಿಂಭಾಗ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ಮ ಜಿಲ್ಲಾಡಳಿತ ತೆರುವುಗೊಳಿಸಿದೆ.ಅಕ್ರಮ ಕಟ್ಟಡಗಳು ರಾಜಾರೋಷವಾಗಿ ಎದ್ದು ನಿಂತಿರುವ ಬಗ್ಗೆ Tv10 ಕನ್ನಡ ಸುದ್ದಿ ವಾಹಿನಿ ನಿನ್ನೆ ಪ್ರಸಾರ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಜಿಲ್ಲಾಡಳಿತ ಕೇವಲ 24 ಗಂಟೆಯೊಳಗೆ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ

ಡಾ.ಕೆ.ವಿ.ರಾಜೇಂದ್ರ ಆದೇಶದ ಮೇರೆಗೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ನಾಯಕ್,ಗ್ರಾಮ ಆಡಳಿತಾಧಿಕಾರಿ ಮಹೇಶ್ ,ನಾಗೇಶ್ ಕುಮಾರ್,ಅಜೀಮ್ ಖಾನ್ ಮೈಸೂರು ಯುಪಿಆರ್ ನ ತಾಲೂಕು ಸರ್ವೆಯರ್ ಸುರೇಶ್ ರವರು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನ ತೆರುವುಗೊಳಿಸಿ ತಾಲೂಕು ಆಡಳಿತದ ವಶಕ್ಕೆ ಪಡೆದಿದ್ದಾರೆ.ಇದು Tv10 ಕನ್ನಡ ಸುದ್ದಿ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *