Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

ಮೈಸೂರು,ಫೆ17,Tv10 ಕನ್ನಡ

ಮೈಸೂರು ತಾಲೂಕು ಕಚೇರಿ(ಮಿನಿ ವಿಧಾನಸೌಧ) ಹಿಂಭಾಗ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ಮ ಜಿಲ್ಲಾಡಳಿತ ತೆರುವುಗೊಳಿಸಿದೆ.ಅಕ್ರಮ ಕಟ್ಟಡಗಳು ರಾಜಾರೋಷವಾಗಿ ಎದ್ದು ನಿಂತಿರುವ ಬಗ್ಗೆ Tv10 ಕನ್ನಡ ಸುದ್ದಿ ವಾಹಿನಿ ನಿನ್ನೆ ಪ್ರಸಾರ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಜಿಲ್ಲಾಡಳಿತ ಕೇವಲ 24 ಗಂಟೆಯೊಳಗೆ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ

ಡಾ.ಕೆ.ವಿ.ರಾಜೇಂದ್ರ ಆದೇಶದ ಮೇರೆಗೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ನಾಯಕ್,ಗ್ರಾಮ ಆಡಳಿತಾಧಿಕಾರಿ ಮಹೇಶ್ ,ನಾಗೇಶ್ ಕುಮಾರ್,ಅಜೀಮ್ ಖಾನ್ ಮೈಸೂರು ಯುಪಿಆರ್ ನ ತಾಲೂಕು ಸರ್ವೆಯರ್ ಸುರೇಶ್ ರವರು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನ ತೆರುವುಗೊಳಿಸಿ ತಾಲೂಕು ಆಡಳಿತದ ವಶಕ್ಕೆ ಪಡೆದಿದ್ದಾರೆ.ಇದು Tv10 ಕನ್ನಡ ಸುದ್ದಿ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ…

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ…

ಮಂಡ್ಯ,ಜು27,Tv10 ಕನ್ನಡಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತದೆ.ಹೀಗಾಗಿಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು…
ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ ನೀಡುವ ಕಾರ್ಯಕ್ರಮ ನೆರವೇರಿತು. ಶ್ರೀ ದುರ್ಗಾ ಫೌಂಡೇಶನ್…
ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ…

ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ…

Leave a Reply

Your email address will not be published. Required fields are marked *