Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

ಮೈಸೂರು,ಫೆ17,Tv10 ಕನ್ನಡ

ಮೈಸೂರು ತಾಲೂಕು ಕಚೇರಿ(ಮಿನಿ ವಿಧಾನಸೌಧ) ಹಿಂಭಾಗ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ಮ ಜಿಲ್ಲಾಡಳಿತ ತೆರುವುಗೊಳಿಸಿದೆ.ಅಕ್ರಮ ಕಟ್ಟಡಗಳು ರಾಜಾರೋಷವಾಗಿ ಎದ್ದು ನಿಂತಿರುವ ಬಗ್ಗೆ Tv10 ಕನ್ನಡ ಸುದ್ದಿ ವಾಹಿನಿ ನಿನ್ನೆ ಪ್ರಸಾರ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಜಿಲ್ಲಾಡಳಿತ ಕೇವಲ 24 ಗಂಟೆಯೊಳಗೆ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ

ಡಾ.ಕೆ.ವಿ.ರಾಜೇಂದ್ರ ಆದೇಶದ ಮೇರೆಗೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ನಾಯಕ್,ಗ್ರಾಮ ಆಡಳಿತಾಧಿಕಾರಿ ಮಹೇಶ್ ,ನಾಗೇಶ್ ಕುಮಾರ್,ಅಜೀಮ್ ಖಾನ್ ಮೈಸೂರು ಯುಪಿಆರ್ ನ ತಾಲೂಕು ಸರ್ವೆಯರ್ ಸುರೇಶ್ ರವರು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನ ತೆರುವುಗೊಳಿಸಿ ತಾಲೂಕು ಆಡಳಿತದ ವಶಕ್ಕೆ ಪಡೆದಿದ್ದಾರೆ.ಇದು Tv10 ಕನ್ನಡ ಸುದ್ದಿ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

Leave a Reply

Your email address will not be published. Required fields are marked *