Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

ಮೈಸೂರು,ಫೆ17,Tv10 ಕನ್ನಡ

ಮೈಸೂರು ತಾಲೂಕು ಕಚೇರಿ(ಮಿನಿ ವಿಧಾನಸೌಧ) ಹಿಂಭಾಗ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ಮ ಜಿಲ್ಲಾಡಳಿತ ತೆರುವುಗೊಳಿಸಿದೆ.ಅಕ್ರಮ ಕಟ್ಟಡಗಳು ರಾಜಾರೋಷವಾಗಿ ಎದ್ದು ನಿಂತಿರುವ ಬಗ್ಗೆ Tv10 ಕನ್ನಡ ಸುದ್ದಿ ವಾಹಿನಿ ನಿನ್ನೆ ಪ್ರಸಾರ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಜಿಲ್ಲಾಡಳಿತ ಕೇವಲ 24 ಗಂಟೆಯೊಳಗೆ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ

ಡಾ.ಕೆ.ವಿ.ರಾಜೇಂದ್ರ ಆದೇಶದ ಮೇರೆಗೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ನಾಯಕ್,ಗ್ರಾಮ ಆಡಳಿತಾಧಿಕಾರಿ ಮಹೇಶ್ ,ನಾಗೇಶ್ ಕುಮಾರ್,ಅಜೀಮ್ ಖಾನ್ ಮೈಸೂರು ಯುಪಿಆರ್ ನ ತಾಲೂಕು ಸರ್ವೆಯರ್ ಸುರೇಶ್ ರವರು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನ ತೆರುವುಗೊಳಿಸಿ ತಾಲೂಕು ಆಡಳಿತದ ವಶಕ್ಕೆ ಪಡೆದಿದ್ದಾರೆ.ಇದು Tv10 ಕನ್ನಡ ಸುದ್ದಿ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…
ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…

Leave a Reply

Your email address will not be published. Required fields are marked *