Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

ಮೈಸೂರು,ಫೆ17,Tv10 ಕನ್ನಡ

ಮೈಸೂರು ತಾಲೂಕು ಕಚೇರಿ(ಮಿನಿ ವಿಧಾನಸೌಧ) ಹಿಂಭಾಗ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ಮ ಜಿಲ್ಲಾಡಳಿತ ತೆರುವುಗೊಳಿಸಿದೆ.ಅಕ್ರಮ ಕಟ್ಟಡಗಳು ರಾಜಾರೋಷವಾಗಿ ಎದ್ದು ನಿಂತಿರುವ ಬಗ್ಗೆ Tv10 ಕನ್ನಡ ಸುದ್ದಿ ವಾಹಿನಿ ನಿನ್ನೆ ಪ್ರಸಾರ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಜಿಲ್ಲಾಡಳಿತ ಕೇವಲ 24 ಗಂಟೆಯೊಳಗೆ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ

ಡಾ.ಕೆ.ವಿ.ರಾಜೇಂದ್ರ ಆದೇಶದ ಮೇರೆಗೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ನಾಯಕ್,ಗ್ರಾಮ ಆಡಳಿತಾಧಿಕಾರಿ ಮಹೇಶ್ ,ನಾಗೇಶ್ ಕುಮಾರ್,ಅಜೀಮ್ ಖಾನ್ ಮೈಸೂರು ಯುಪಿಆರ್ ನ ತಾಲೂಕು ಸರ್ವೆಯರ್ ಸುರೇಶ್ ರವರು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನ ತೆರುವುಗೊಳಿಸಿ ತಾಲೂಕು ಆಡಳಿತದ ವಶಕ್ಕೆ ಪಡೆದಿದ್ದಾರೆ.ಇದು Tv10 ಕನ್ನಡ ಸುದ್ದಿ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *