Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

ಮೈಸೂರು,ಫೆ17,Tv10 ಕನ್ನಡ

ಮೈಸೂರು ತಾಲೂಕು ಕಚೇರಿ(ಮಿನಿ ವಿಧಾನಸೌಧ) ಹಿಂಭಾಗ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ಮ ಜಿಲ್ಲಾಡಳಿತ ತೆರುವುಗೊಳಿಸಿದೆ.ಅಕ್ರಮ ಕಟ್ಟಡಗಳು ರಾಜಾರೋಷವಾಗಿ ಎದ್ದು ನಿಂತಿರುವ ಬಗ್ಗೆ Tv10 ಕನ್ನಡ ಸುದ್ದಿ ವಾಹಿನಿ ನಿನ್ನೆ ಪ್ರಸಾರ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಜಿಲ್ಲಾಡಳಿತ ಕೇವಲ 24 ಗಂಟೆಯೊಳಗೆ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ

ಡಾ.ಕೆ.ವಿ.ರಾಜೇಂದ್ರ ಆದೇಶದ ಮೇರೆಗೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ನಾಯಕ್,ಗ್ರಾಮ ಆಡಳಿತಾಧಿಕಾರಿ ಮಹೇಶ್ ,ನಾಗೇಶ್ ಕುಮಾರ್,ಅಜೀಮ್ ಖಾನ್ ಮೈಸೂರು ಯುಪಿಆರ್ ನ ತಾಲೂಕು ಸರ್ವೆಯರ್ ಸುರೇಶ್ ರವರು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನ ತೆರುವುಗೊಳಿಸಿ ತಾಲೂಕು ಆಡಳಿತದ ವಶಕ್ಕೆ ಪಡೆದಿದ್ದಾರೆ.ಇದು Tv10 ಕನ್ನಡ ಸುದ್ದಿ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *