Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

ಮೈಸೂರು,ಫೆ17,Tv10 ಕನ್ನಡ

ಮೈಸೂರು ತಾಲೂಕು ಕಚೇರಿ(ಮಿನಿ ವಿಧಾನಸೌಧ) ಹಿಂಭಾಗ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ಮ ಜಿಲ್ಲಾಡಳಿತ ತೆರುವುಗೊಳಿಸಿದೆ.ಅಕ್ರಮ ಕಟ್ಟಡಗಳು ರಾಜಾರೋಷವಾಗಿ ಎದ್ದು ನಿಂತಿರುವ ಬಗ್ಗೆ Tv10 ಕನ್ನಡ ಸುದ್ದಿ ವಾಹಿನಿ ನಿನ್ನೆ ಪ್ರಸಾರ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಜಿಲ್ಲಾಡಳಿತ ಕೇವಲ 24 ಗಂಟೆಯೊಳಗೆ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ

ಡಾ.ಕೆ.ವಿ.ರಾಜೇಂದ್ರ ಆದೇಶದ ಮೇರೆಗೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ನಾಯಕ್,ಗ್ರಾಮ ಆಡಳಿತಾಧಿಕಾರಿ ಮಹೇಶ್ ,ನಾಗೇಶ್ ಕುಮಾರ್,ಅಜೀಮ್ ಖಾನ್ ಮೈಸೂರು ಯುಪಿಆರ್ ನ ತಾಲೂಕು ಸರ್ವೆಯರ್ ಸುರೇಶ್ ರವರು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನ ತೆರುವುಗೊಳಿಸಿ ತಾಲೂಕು ಆಡಳಿತದ ವಶಕ್ಕೆ ಪಡೆದಿದ್ದಾರೆ.ಇದು Tv10 ಕನ್ನಡ ಸುದ್ದಿ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *