ಚಾಮುಂಡಿಬೆಟ್ಟ ದೇವಾಲಯ ನೌಕರ ಹೃದಯಾಘಾತದಿಂದ ಸಾವು…ಕರ್ತವ್ಯನಿರತ ವೇಳೆ ಘಟನೆ…
- TV10 Kannada Exclusive
- February 20, 2024
- No Comment
- 410
ಮೈಸೂರು,ಫೆ20,Tv10 ಕನ್ನಡ
ಚಾಮುಂಡಿಬೆಟ್ಟ ದೇವಸ್ಥಾನದ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.ಮುಜರಾಯಿ ಇಲಾಖೆಯಿಂದ ನಿಯೋಜಿತರಾದ ಗೋಪಾಲ್ (46) ಮೃತ ನೌಕರ.100 ರೂ ಪ್ರವೇಶ ಧ್ವಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಇಂದು ಬೆಳಿಗ್ಗೆ ಪ್ರವೇಶ ಧ್ವಾರದ ಬಳಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು ಮೃತಪಟ್ಟಿದ್ದಾರೆ.ಗೋಪಾಲ್ ಸಾವಿಗೆ ಹೃದಯಘಾತ ಎಂದು ಹೇಳಲಾಗಿದೆ…