ಸಾಲದ ಹಣಕ್ಕೆ ಟಾರ್ಚರ್…ಗೃಹಿಣಿ ಹ್ಯಾಂಗ್…ಮೂವರು ಅಂದರ್…

ಮೈಸೂರು,ಫೆ22,Tv10 ಕನ್ನಡ

ಸಾಲದ ಹಿಂದಿರುಗಿಸುವಂತೆ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ಗೃಹಿಣಿ ನೇಣುಬಿಗಿದು ಆತ್ಮಹತ್ಯೆ ಶರಣಾದ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಹನಾ ಶರೀನ್ (25) ಮೃತ ಗೃಹಿಣಿ.ಹಣಕ್ಕಾಗಿ ಪೀಡಿಸಿದ ಸಂಘ ಸಂಸ್ಥೆಯೊಂದ ಪ್ರಮುಖರಾದ ಫರ್ಜಾನಾ,ನಾಜಿಯಾ ಹಾಗೂ ಮುಬಾರಕ್ ರನ್ನ ಮಂಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಶೋಕಾ ರಸ್ತೆ ನಿಜಾಮಿಯಾ ಸ್ಕೂಲ್ ಹಿಂಬಾಗದ ಮನೆಯೊಂದರಲ್ಲಿ ವಾಸವಿದ್ದ ಶಹನಾ ಶಿರೀನ್ ಮೂರು ಸಂಘ ಸಂಸ್ಥೆಯೊಂದರಲ್ಲಿ ಸದಸ್ಯರಾಗಿದ್ದರು.ಪತಿಗೆ ಗೂಡ್ಸ್ ವಾಹನ ಕೊಡಿಸುವ ಸಲುವಾಗಿ ಮೂರು ಸಂಘಗಳಿಂದ ತಲಾ 50 ಸಾವಿರದಂತೆ 1,50,000/- ಸಾಲ ಪಡೆದಿದ್ದರು.ಮೂರು ತಿಂಗಳ ಹಿಂದೆ ಪಡೆದ ಸಾಲಕ್ಕೆ ಆಗಲೇ 50 ಸಾವಿರ ಬಡ್ಡಿ ಕಟ್ಟಿದ್ದರು.ಹೀಗಿದ್ದೂ ಸಾಲದ ಹಣ ಹಿಂದಿರುಗಿಸುವಂತೆ ಫರ್ಜಾನಾ,ನಾಜಿಯಾ,ಮುಬಾರಕ್ ರವರು ಕಿರುಕುಳ ನೀಡುತ್ತಿದ್ದರು.ಎರಡು ದಿನಗಳ ಹಿಂದೆ ಮನೆಗೆ ಬಂದು ಶಹನಾ ಶಿರೀನ್ ಬಳಿ ಇದ್ದ ಮೊಬೈಲ್ ಸಹ ಕಿತ್ತುಕೊಂಡು ಹೋಗಿದ್ದರು.ಹೀಗಿದ್ದೂ ನಿರಂತರವಾಗಿ ಅಸಲು ಹಾಗೂ ಬಡ್ಡಿಗಾಗಿ ಟಾರ್ಚರ್ ನೀಡುತ್ತಿದ್ದರು.ಇದರಿಂದ ಬೇಸತ್ತ ಶಹನಾ ಶಿರೀನ್ ಪತಿ ಅಯೂಬ್ ಖಾನ್ ಗೆ ಫೋನ್ ಮಾಡಿ ಬೇಗ ಮನೆಗೆ ಬರುವಂತೆ ತಿಳಿಸಿದ್ದಾರೆ.ಪತಿ ಅಯೂಬ್ ಖಾನ್ ಮನೆಗೆ ತಲುಪುವಷ್ಟರಲ್ಲಿ ಶಹನಾ ಶಿರೀನ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಪತ್ನಿಯ ಸಾವಿಗೆ ಮೂವರು ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಆರೋಪಿಸಿರುವ ಪತಿ ಅಯೂಬ್ ಖಾನ್ ಕಾನೂನು ಕ್ರಮ ಜರುಗಿಸುವಂತೆ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸಾಲಕ್ಕಾಗಿ ಕಿರುಕುಳ ನೀಡಿದ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *