ಸಾಲದ ಹಣಕ್ಕೆ ಟಾರ್ಚರ್…ಗೃಹಿಣಿ ಹ್ಯಾಂಗ್…ಮೂವರು ಅಂದರ್…

ಮೈಸೂರು,ಫೆ22,Tv10 ಕನ್ನಡ

ಸಾಲದ ಹಿಂದಿರುಗಿಸುವಂತೆ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ಗೃಹಿಣಿ ನೇಣುಬಿಗಿದು ಆತ್ಮಹತ್ಯೆ ಶರಣಾದ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಹನಾ ಶರೀನ್ (25) ಮೃತ ಗೃಹಿಣಿ.ಹಣಕ್ಕಾಗಿ ಪೀಡಿಸಿದ ಸಂಘ ಸಂಸ್ಥೆಯೊಂದ ಪ್ರಮುಖರಾದ ಫರ್ಜಾನಾ,ನಾಜಿಯಾ ಹಾಗೂ ಮುಬಾರಕ್ ರನ್ನ ಮಂಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಶೋಕಾ ರಸ್ತೆ ನಿಜಾಮಿಯಾ ಸ್ಕೂಲ್ ಹಿಂಬಾಗದ ಮನೆಯೊಂದರಲ್ಲಿ ವಾಸವಿದ್ದ ಶಹನಾ ಶಿರೀನ್ ಮೂರು ಸಂಘ ಸಂಸ್ಥೆಯೊಂದರಲ್ಲಿ ಸದಸ್ಯರಾಗಿದ್ದರು.ಪತಿಗೆ ಗೂಡ್ಸ್ ವಾಹನ ಕೊಡಿಸುವ ಸಲುವಾಗಿ ಮೂರು ಸಂಘಗಳಿಂದ ತಲಾ 50 ಸಾವಿರದಂತೆ 1,50,000/- ಸಾಲ ಪಡೆದಿದ್ದರು.ಮೂರು ತಿಂಗಳ ಹಿಂದೆ ಪಡೆದ ಸಾಲಕ್ಕೆ ಆಗಲೇ 50 ಸಾವಿರ ಬಡ್ಡಿ ಕಟ್ಟಿದ್ದರು.ಹೀಗಿದ್ದೂ ಸಾಲದ ಹಣ ಹಿಂದಿರುಗಿಸುವಂತೆ ಫರ್ಜಾನಾ,ನಾಜಿಯಾ,ಮುಬಾರಕ್ ರವರು ಕಿರುಕುಳ ನೀಡುತ್ತಿದ್ದರು.ಎರಡು ದಿನಗಳ ಹಿಂದೆ ಮನೆಗೆ ಬಂದು ಶಹನಾ ಶಿರೀನ್ ಬಳಿ ಇದ್ದ ಮೊಬೈಲ್ ಸಹ ಕಿತ್ತುಕೊಂಡು ಹೋಗಿದ್ದರು.ಹೀಗಿದ್ದೂ ನಿರಂತರವಾಗಿ ಅಸಲು ಹಾಗೂ ಬಡ್ಡಿಗಾಗಿ ಟಾರ್ಚರ್ ನೀಡುತ್ತಿದ್ದರು.ಇದರಿಂದ ಬೇಸತ್ತ ಶಹನಾ ಶಿರೀನ್ ಪತಿ ಅಯೂಬ್ ಖಾನ್ ಗೆ ಫೋನ್ ಮಾಡಿ ಬೇಗ ಮನೆಗೆ ಬರುವಂತೆ ತಿಳಿಸಿದ್ದಾರೆ.ಪತಿ ಅಯೂಬ್ ಖಾನ್ ಮನೆಗೆ ತಲುಪುವಷ್ಟರಲ್ಲಿ ಶಹನಾ ಶಿರೀನ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಪತ್ನಿಯ ಸಾವಿಗೆ ಮೂವರು ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಆರೋಪಿಸಿರುವ ಪತಿ ಅಯೂಬ್ ಖಾನ್ ಕಾನೂನು ಕ್ರಮ ಜರುಗಿಸುವಂತೆ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸಾಲಕ್ಕಾಗಿ ಕಿರುಕುಳ ನೀಡಿದ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ…

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *