ಸಾಲದ ಹಣಕ್ಕೆ ಟಾರ್ಚರ್…ಗೃಹಿಣಿ ಹ್ಯಾಂಗ್…ಮೂವರು ಅಂದರ್…

ಮೈಸೂರು,ಫೆ22,Tv10 ಕನ್ನಡ

ಸಾಲದ ಹಿಂದಿರುಗಿಸುವಂತೆ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ಗೃಹಿಣಿ ನೇಣುಬಿಗಿದು ಆತ್ಮಹತ್ಯೆ ಶರಣಾದ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಹನಾ ಶರೀನ್ (25) ಮೃತ ಗೃಹಿಣಿ.ಹಣಕ್ಕಾಗಿ ಪೀಡಿಸಿದ ಸಂಘ ಸಂಸ್ಥೆಯೊಂದ ಪ್ರಮುಖರಾದ ಫರ್ಜಾನಾ,ನಾಜಿಯಾ ಹಾಗೂ ಮುಬಾರಕ್ ರನ್ನ ಮಂಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಶೋಕಾ ರಸ್ತೆ ನಿಜಾಮಿಯಾ ಸ್ಕೂಲ್ ಹಿಂಬಾಗದ ಮನೆಯೊಂದರಲ್ಲಿ ವಾಸವಿದ್ದ ಶಹನಾ ಶಿರೀನ್ ಮೂರು ಸಂಘ ಸಂಸ್ಥೆಯೊಂದರಲ್ಲಿ ಸದಸ್ಯರಾಗಿದ್ದರು.ಪತಿಗೆ ಗೂಡ್ಸ್ ವಾಹನ ಕೊಡಿಸುವ ಸಲುವಾಗಿ ಮೂರು ಸಂಘಗಳಿಂದ ತಲಾ 50 ಸಾವಿರದಂತೆ 1,50,000/- ಸಾಲ ಪಡೆದಿದ್ದರು.ಮೂರು ತಿಂಗಳ ಹಿಂದೆ ಪಡೆದ ಸಾಲಕ್ಕೆ ಆಗಲೇ 50 ಸಾವಿರ ಬಡ್ಡಿ ಕಟ್ಟಿದ್ದರು.ಹೀಗಿದ್ದೂ ಸಾಲದ ಹಣ ಹಿಂದಿರುಗಿಸುವಂತೆ ಫರ್ಜಾನಾ,ನಾಜಿಯಾ,ಮುಬಾರಕ್ ರವರು ಕಿರುಕುಳ ನೀಡುತ್ತಿದ್ದರು.ಎರಡು ದಿನಗಳ ಹಿಂದೆ ಮನೆಗೆ ಬಂದು ಶಹನಾ ಶಿರೀನ್ ಬಳಿ ಇದ್ದ ಮೊಬೈಲ್ ಸಹ ಕಿತ್ತುಕೊಂಡು ಹೋಗಿದ್ದರು.ಹೀಗಿದ್ದೂ ನಿರಂತರವಾಗಿ ಅಸಲು ಹಾಗೂ ಬಡ್ಡಿಗಾಗಿ ಟಾರ್ಚರ್ ನೀಡುತ್ತಿದ್ದರು.ಇದರಿಂದ ಬೇಸತ್ತ ಶಹನಾ ಶಿರೀನ್ ಪತಿ ಅಯೂಬ್ ಖಾನ್ ಗೆ ಫೋನ್ ಮಾಡಿ ಬೇಗ ಮನೆಗೆ ಬರುವಂತೆ ತಿಳಿಸಿದ್ದಾರೆ.ಪತಿ ಅಯೂಬ್ ಖಾನ್ ಮನೆಗೆ ತಲುಪುವಷ್ಟರಲ್ಲಿ ಶಹನಾ ಶಿರೀನ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಪತ್ನಿಯ ಸಾವಿಗೆ ಮೂವರು ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಆರೋಪಿಸಿರುವ ಪತಿ ಅಯೂಬ್ ಖಾನ್ ಕಾನೂನು ಕ್ರಮ ಜರುಗಿಸುವಂತೆ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸಾಲಕ್ಕಾಗಿ ಕಿರುಕುಳ ನೀಡಿದ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *