ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ…40 ಕ್ಕೂ ಹೆಚ್ಚು ಮಂದಿಗೆ ವಿತರಣೆ…

ಮೈಸೂರು,ಫೆ23,Tv10 ಕನ್ನಡ

ಇಂದು ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಉಚಿತವಾಗಿ ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಕೊಡಲಾಯಿತು.ಕರ್ನಾಟಕ ಒನ್ ಮೈಸೂರು ಜಿಲ್ಲೆ ಸಂಯೋಜಕರಾದ ಮೋಹನ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ವೇಳೆ ಪೌರಕಾರ್ಮಿಕರಿಗರ
ಆಯುಷ್ಮನ್ ಕಾರ್ಡ ನ ಪ್ರಯೋಜನಗಳನ್ನ ತಿಳಿಸಿಕೊಡಲಾಯಿತು.40 ಕ್ಕೂ ಹೆಚ್ಚು ಪೌರ ಕಾರ್ಮಿಕರು ಕಾರ್ಡ್ ಪಡೆದುಕೊಂಡರು.ಹಾಗೂ ಕಾರ್ಡ್ ನ ಮಹತ್ವವನ್ನ ತಿಳಿಸಿಕೊಡಲಾಯಿತು.

ಆಯುಷ್ಮಾನ್ ಕಾರ್ಡ್ ನ ಪ್ರಯೋಜನಗಳು..

1 ಈ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನು ಮಾಡಿಸಿಕೊಳ್ಳುವುದರಿಂದ ರಾಜ್ಯದಲ್ಲಿರುವ ನೋಂದಾಯಿತ ಆಸ್ಪತ್ರೆಗಳಲ್ಲಿ ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 5 ಲಕ್ಷದವರೆಗೆ ಹಾಗು ಎ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 1 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯುತ್ತದೆ.
2 ದೇಶಾದ್ಯಂತ ನೋಂದಾಯಿತ ಆಸ್ಪತ್ರೆಗಳಲ್ಲಿ ಯಾವುದೇ ಶುಲ್ಕವನ್ನು ಈ ಯೋಜನೆಯಡಿಯಲ್ಲಿ ನೀಡುವಂತಿಲ್ಲ.
3 ಈ ಯೋಜನೆಯನ್ನು ಗ್ರಾಮೀಣ ಪ್ರದೇಶದವರು ಗ್ರಾಮ ಒನ್ ನಲ್ಲಿ ಮತ್ತು ನಗರ ಪ್ರದೇಶದವರು ಕರ್ನಾಟಕ ಒನ್ ನಲ್ಲಿ ಉಚಿತವಾಗಿ ಕಾರ್ಡ್ ಅನ್ನು ಮಾಡಿಸಿಕೊಳ್ಳಬಹುದು.

ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಸಿಕೊಳ್ಳಲು ಬೇಕಾಗಿರುವ ದಾಖಲಾತಿಗಳು.

1 ಆಧಾರ್ ಕಾರ್ಡ್
2 BPL / APL ರೇಷನ್ ಕಾರ್ಡ್
3 ಆಧಾರ್ ಗೆ ಲಿಂಕ್ ಹಾಗಿರುವ ಮೊಬೈಲ್ ನಂಬರ್
4 ಅರ್ಜಿದಾರರೇ ನೇರವಾಗಿ ಬಂದು ಹೆಲ್ತ್ ಕಾರ್ಡ್ ಮಾಡಿಸಿಕೊಳ್ಳಬೇಕು

ಈ ಕಾರ್ಯಕ್ರಮವನ್ನು ಮೈಸೂರು ಸಿಟಿ ಕಾರ್ಪೋರೇಶನ್ ಮತ್ತು ಹೆಲ್ತ್ ಡಿಪಾರ್ಟ್ಮೆಂಟ್ ಹಾಗೂ ಕರ್ನಾಟಕ ಒನ್ ಸಹಯೋಗದಲ್ಲಿ ಇಂದು ಉಚಿತ ಹೆಲ್ತ್ ಕಾರ್ಡ್ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ

ಡಾ. ಬೃಂದಾ
ಜಿಲ್ಲಾ ನೋಡಲ್ ಅಧಿಕಾರಿಗಳು, ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ.

ಹೆಲ್ತ್ ಡಿಪಾರ್ಟ್ಮೆಂಟ್ ನ ನಾಗೇಶ್ ಹಾಗೂ ಕರ್ನಾಟಕ ಒನ್ ಆಪರೇಟರ್ ತೇಜಸ್ವಿನಿ ಎ ಜಿ ಮತ್ತು ರಾಕೇಶ್ ಎಸ್ ರವರು ಉಪಸ್ಥಿತರಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *