ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ…40 ಕ್ಕೂ ಹೆಚ್ಚು ಮಂದಿಗೆ ವಿತರಣೆ…

ಮೈಸೂರು,ಫೆ23,Tv10 ಕನ್ನಡ

ಇಂದು ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಉಚಿತವಾಗಿ ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಕೊಡಲಾಯಿತು.ಕರ್ನಾಟಕ ಒನ್ ಮೈಸೂರು ಜಿಲ್ಲೆ ಸಂಯೋಜಕರಾದ ಮೋಹನ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ವೇಳೆ ಪೌರಕಾರ್ಮಿಕರಿಗರ
ಆಯುಷ್ಮನ್ ಕಾರ್ಡ ನ ಪ್ರಯೋಜನಗಳನ್ನ ತಿಳಿಸಿಕೊಡಲಾಯಿತು.40 ಕ್ಕೂ ಹೆಚ್ಚು ಪೌರ ಕಾರ್ಮಿಕರು ಕಾರ್ಡ್ ಪಡೆದುಕೊಂಡರು.ಹಾಗೂ ಕಾರ್ಡ್ ನ ಮಹತ್ವವನ್ನ ತಿಳಿಸಿಕೊಡಲಾಯಿತು.

ಆಯುಷ್ಮಾನ್ ಕಾರ್ಡ್ ನ ಪ್ರಯೋಜನಗಳು..

1 ಈ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನು ಮಾಡಿಸಿಕೊಳ್ಳುವುದರಿಂದ ರಾಜ್ಯದಲ್ಲಿರುವ ನೋಂದಾಯಿತ ಆಸ್ಪತ್ರೆಗಳಲ್ಲಿ ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 5 ಲಕ್ಷದವರೆಗೆ ಹಾಗು ಎ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 1 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯುತ್ತದೆ.
2 ದೇಶಾದ್ಯಂತ ನೋಂದಾಯಿತ ಆಸ್ಪತ್ರೆಗಳಲ್ಲಿ ಯಾವುದೇ ಶುಲ್ಕವನ್ನು ಈ ಯೋಜನೆಯಡಿಯಲ್ಲಿ ನೀಡುವಂತಿಲ್ಲ.
3 ಈ ಯೋಜನೆಯನ್ನು ಗ್ರಾಮೀಣ ಪ್ರದೇಶದವರು ಗ್ರಾಮ ಒನ್ ನಲ್ಲಿ ಮತ್ತು ನಗರ ಪ್ರದೇಶದವರು ಕರ್ನಾಟಕ ಒನ್ ನಲ್ಲಿ ಉಚಿತವಾಗಿ ಕಾರ್ಡ್ ಅನ್ನು ಮಾಡಿಸಿಕೊಳ್ಳಬಹುದು.

ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಸಿಕೊಳ್ಳಲು ಬೇಕಾಗಿರುವ ದಾಖಲಾತಿಗಳು.

1 ಆಧಾರ್ ಕಾರ್ಡ್
2 BPL / APL ರೇಷನ್ ಕಾರ್ಡ್
3 ಆಧಾರ್ ಗೆ ಲಿಂಕ್ ಹಾಗಿರುವ ಮೊಬೈಲ್ ನಂಬರ್
4 ಅರ್ಜಿದಾರರೇ ನೇರವಾಗಿ ಬಂದು ಹೆಲ್ತ್ ಕಾರ್ಡ್ ಮಾಡಿಸಿಕೊಳ್ಳಬೇಕು

ಈ ಕಾರ್ಯಕ್ರಮವನ್ನು ಮೈಸೂರು ಸಿಟಿ ಕಾರ್ಪೋರೇಶನ್ ಮತ್ತು ಹೆಲ್ತ್ ಡಿಪಾರ್ಟ್ಮೆಂಟ್ ಹಾಗೂ ಕರ್ನಾಟಕ ಒನ್ ಸಹಯೋಗದಲ್ಲಿ ಇಂದು ಉಚಿತ ಹೆಲ್ತ್ ಕಾರ್ಡ್ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ

ಡಾ. ಬೃಂದಾ
ಜಿಲ್ಲಾ ನೋಡಲ್ ಅಧಿಕಾರಿಗಳು, ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ.

ಹೆಲ್ತ್ ಡಿಪಾರ್ಟ್ಮೆಂಟ್ ನ ನಾಗೇಶ್ ಹಾಗೂ ಕರ್ನಾಟಕ ಒನ್ ಆಪರೇಟರ್ ತೇಜಸ್ವಿನಿ ಎ ಜಿ ಮತ್ತು ರಾಕೇಶ್ ಎಸ್ ರವರು ಉಪಸ್ಥಿತರಿದ್ದರು…

Spread the love

Related post

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ…

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ…

ಮಂಡ್ಯ,ಜು27,Tv10 ಕನ್ನಡಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತದೆ.ಹೀಗಾಗಿಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು…
ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ ನೀಡುವ ಕಾರ್ಯಕ್ರಮ ನೆರವೇರಿತು. ಶ್ರೀ ದುರ್ಗಾ ಫೌಂಡೇಶನ್…
ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ…

ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ…

Leave a Reply

Your email address will not be published. Required fields are marked *