ಹೆತ್ತವರ ವಿರೋಧ ಲೆಕ್ಕಿಸದೆ ಅಪ್ರಾಪ್ತೆಯೊಂದಿಗೆ ವಿವಾಹ…ಮದುಮಗ ಸೇರಿದಂತೆ ಮೂವರ ವಿರುದ್ದ FIR

ಹೆತ್ತವರ ವಿರೋಧ ಲೆಕ್ಕಿಸದೆ ಅಪ್ರಾಪ್ತೆಯೊಂದಿಗೆ ವಿವಾಹ…ಮದುಮಗ ಸೇರಿದಂತೆ ಮೂವರ ವಿರುದ್ದ FIR

ಮೈಸೂರು,ಫೆ23,Tv10 ಕನ್ನಡ

ಹೆತ್ತವರ ವಿರೋಧವಿದ್ದರೂ ಲೆಕ್ಕಿಸದೆ ಅಪ್ರಾಪ್ತೆಯನ್ನ ವಿವಾಹವಾ ಮದುಮಗ ಹಾಗೂ ಪೋಷಕರ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮದುಮಗ ರಿಹಾನಾಚಪಾಷಾ,ಆತನ ತಂದೆ ಶೇಕ್ ಮೊಹಿದ್ದೀನ್ ತಾಯಿ ಫರ್ವೀನ್ ತಾಜ್ ವಿರುದ್ದ ಬಾಲ್ಯವಿವಾಹ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.16 ವರ್ಷದ ಅಪ್ರಾಪ್ತೆಯನ್ನ ವಿವಾಹವಾಗಲು ಬಯಸಿದ್ದ ರಿಹಾನ್ ಪಾಷಾ ಮನವಿಯನ್ನ ಬಾಲಕಿಯ ತಾಯಿ ವಿರೋಧಿಸಿದ್ದಾರೆ.ಬಾಲಕಿಗೆ ಕೇವಲ 16 ವರ್ಷ ಕಾರಣ ಮದುವೆ ಮಾಡಿಕೊಡಲು ನಿರಾಕರಿಸಿದ್ದಾರೆ.ವರನ ಕಡೆಯವರು ಎಂಗೇಜ್ ಮೆಂಟ್ ಮಾಡಿಕೊಡಿ ನಂತರ 18 ವರ್ಷ ದಾಟಿದ ಮೇಲೆ ಮದುವೆ ಆಗುವುದಾಗಿ ನಂಬಿಸಿದ್ದಾರೆ.ಹುಡುಗನ ಕಡೆಯವರ ಮಾತನ್ನ ನಂಬಿ ಎಂಗೇಜ್ ಮೆಂಟ್ ಮಾಡಿದ್ದಾರೆ.ನಂತರ ಬಾಲಕಿಯ ಜೊತೆ ರಿಹಾನ್ ಪಾಷಾ ಸಂಪರ್ಕ ಬೆಳೆಸಿಕೊಂಡಿದ್ದಾನೆ.ಅಪ್ರಾಪ್ತೆಗೆ ತಲೆಕೆಡಿಸಿ ಬಾಲ್ಯವಿವಾಹ ಕಾನೂನಿಗೆ ವಿರುದ್ದ ಎಂದು ಹೇಳಿದರೂ ಲೆಕ್ಕಿಸದೆ ವಿವಾಹವಾಗಿದ್ದಾನೆ.ಅಪ್ರಾಪ್ತ ಮಗಳ ಮದುವೆ ಆದ ಮದುಮಗ ಹಾಗೂ ಆತನ ಹೆತ್ತವರ ವಿರುದ್ದ ಉದಯಗಿರಿ ಪೊಲೀಸ್ ಪ್ರಕರಣ ದಾಖಲಾಗಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *