ಹೆತ್ತವರ ವಿರೋಧ ಲೆಕ್ಕಿಸದೆ ಅಪ್ರಾಪ್ತೆಯೊಂದಿಗೆ ವಿವಾಹ…ಮದುಮಗ ಸೇರಿದಂತೆ ಮೂವರ ವಿರುದ್ದ FIR

ಹೆತ್ತವರ ವಿರೋಧ ಲೆಕ್ಕಿಸದೆ ಅಪ್ರಾಪ್ತೆಯೊಂದಿಗೆ ವಿವಾಹ…ಮದುಮಗ ಸೇರಿದಂತೆ ಮೂವರ ವಿರುದ್ದ FIR

ಮೈಸೂರು,ಫೆ23,Tv10 ಕನ್ನಡ

ಹೆತ್ತವರ ವಿರೋಧವಿದ್ದರೂ ಲೆಕ್ಕಿಸದೆ ಅಪ್ರಾಪ್ತೆಯನ್ನ ವಿವಾಹವಾ ಮದುಮಗ ಹಾಗೂ ಪೋಷಕರ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮದುಮಗ ರಿಹಾನಾಚಪಾಷಾ,ಆತನ ತಂದೆ ಶೇಕ್ ಮೊಹಿದ್ದೀನ್ ತಾಯಿ ಫರ್ವೀನ್ ತಾಜ್ ವಿರುದ್ದ ಬಾಲ್ಯವಿವಾಹ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.16 ವರ್ಷದ ಅಪ್ರಾಪ್ತೆಯನ್ನ ವಿವಾಹವಾಗಲು ಬಯಸಿದ್ದ ರಿಹಾನ್ ಪಾಷಾ ಮನವಿಯನ್ನ ಬಾಲಕಿಯ ತಾಯಿ ವಿರೋಧಿಸಿದ್ದಾರೆ.ಬಾಲಕಿಗೆ ಕೇವಲ 16 ವರ್ಷ ಕಾರಣ ಮದುವೆ ಮಾಡಿಕೊಡಲು ನಿರಾಕರಿಸಿದ್ದಾರೆ.ವರನ ಕಡೆಯವರು ಎಂಗೇಜ್ ಮೆಂಟ್ ಮಾಡಿಕೊಡಿ ನಂತರ 18 ವರ್ಷ ದಾಟಿದ ಮೇಲೆ ಮದುವೆ ಆಗುವುದಾಗಿ ನಂಬಿಸಿದ್ದಾರೆ.ಹುಡುಗನ ಕಡೆಯವರ ಮಾತನ್ನ ನಂಬಿ ಎಂಗೇಜ್ ಮೆಂಟ್ ಮಾಡಿದ್ದಾರೆ.ನಂತರ ಬಾಲಕಿಯ ಜೊತೆ ರಿಹಾನ್ ಪಾಷಾ ಸಂಪರ್ಕ ಬೆಳೆಸಿಕೊಂಡಿದ್ದಾನೆ.ಅಪ್ರಾಪ್ತೆಗೆ ತಲೆಕೆಡಿಸಿ ಬಾಲ್ಯವಿವಾಹ ಕಾನೂನಿಗೆ ವಿರುದ್ದ ಎಂದು ಹೇಳಿದರೂ ಲೆಕ್ಕಿಸದೆ ವಿವಾಹವಾಗಿದ್ದಾನೆ.ಅಪ್ರಾಪ್ತ ಮಗಳ ಮದುವೆ ಆದ ಮದುಮಗ ಹಾಗೂ ಆತನ ಹೆತ್ತವರ ವಿರುದ್ದ ಉದಯಗಿರಿ ಪೊಲೀಸ್ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *