ಚಿಕ್ಕಮ್ಮನ ಮಗಳ ಕೈಚಳಕ…45 ಗ್ರಾಂ ಚಿನ್ನಾಭರಣ ಕಳುವು…48 ಗಂಟೆಗಳಲ್ಲಿ ಆರೋಪಿ ಪೊಲೀಸರ ವಶಕ್ಕೆ…

ಮೈಸೂರು,ಫೆ25,Tv10 ಕನ್ನಡ

ಮನೆಯಲ್ಲಿ ಇಟ್ಟಿದ್ದ 45 ಗ್ರಾಂ ಚಿನ್ನದ ಆಭರಣಗಳನ್ನ ಕಳುವು ಮಾಡಿದ ಚಿಕ್ಕಮ್ಮನ ಮಗಳು ಪೊಲೀಸರ ಅತಿಥಿಯಾದ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಲಿಂಗಪುರದಲ್ಲಿ ನಡೆದಿದೆ.ರಾಧಾಶ್ರೀ (26) ಚಿನ್ನದ ಆಭರಣಗಳನ್ನ ಕಳುವು ಮಾಡಿದ ಆರೋಪಿ.ಸಿದ್ದಲಿಂಗಪುರದ ಜಾಹ್ನವಿ ರವರು ತಮ್ಮ ತಾಯಿ ಬಳಿಯಿಂದ ಪಡೆದಿದ್ದ 45 ಗ್ರಾಂ ತೂಕದ ಚಿನ್ನಾಭರಣಗಳನ್ನ ಪರ್ಸ್ ಒಂದರಲ್ಲಿ ಮನೆಯ ಕಿಟಕಿ ಬಳಿ ಇಟ್ಟು ಕೆಲಸಕ್ಕೆ ತೆರಳಿದ್ದರು.ಈ ವೇಳೆ ಮನೆಯಲ್ಲಿದ್ದ ಚಿಕ್ಕಮ್ಮನ ಮಗಳು ರಾಧಾಶ್ರೀ ಚಿನ್ನಾಭರಣ ಇದ್ದ ಪರ್ಸ್ ಕದ್ದು ಪರಾರಿಯಾಗಿದ್ದಾರೆ.ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ ಜಾಹ್ನವಿ ರವರಿಗೆ ಚಿನ್ನಾಭರಣ ಇದ್ದ ಪರ್ಸ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.ಕೂಡಲೇ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ರಾಧಾಶ್ರೀ ವಿರುದ್ದ ದೂರು ನೀಡಿದ್ದಾರೆ.ತನಿಖೆ ಕೈಗೊಂಡ ಮೇಟಗಳ್ಳಿ ಠಾಣೆ ಪೊಲೀಸರು ರಾಧಾಶ್ರೀ ಯನ್ನ ವಿಚಾರಣೆಗೆ ಒಳಪಡಿಸಿದಾಗಿ ಕಳುವು ಮಾಡಿರುವುದಾಗಿ ಒಪ್ಪಿಕೊಂಡು ಚಿನ್ನಾಭರಣ ಹಿಂದಿರುಗಿಸಿದ್ದಾಳೆ.ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *