ಖಾಸಗಿ ಕಂಪನಿ ಸಲಹೆ ಮೇರೆಗೆ ಶೇರ್ ಮಾರ್ಕೆಟ್ ನಲ್ಲಿ ಹಣಹೂಡಿಕೆ…ಗೃಹಿಣಿಗೆ 33 ಲಕ್ಷ ವಂಚನೆ…

ಮೈಸೂರು,ಫೆ27,Tv10 ಕನ್ನಡ

ಇನ್ಸ್ಟಾಗ್ರಾಮ್ ಮೂಲಕ ವಾಟ್ಸಾಪ್ ಗ್ರೂಪ್ ಗೆ ಸೇರಿದ ಗೃಹಿಣಿಯೊಬ್ಬರು ಅವರ ಸಲಹೆ ಸೂಚನೆ ಮೇರೆಗೆ ಶೇರ್ ಗಳ ಮೇಲೆ ಹೂಡಿದ ಹಣ ವಂಚನೆಯಾಗಿದೆ.ಮೈಸೂರಿನ ನಿವೇದಿತಾನಗರ ನಿವಾಸಿ ಮಹಾಲಕ್ಷ್ಮಿ 33,11,164/- ರೂ ಹಣ ಕಳೆದುಕೊಂಡಿದ್ದಾರೆ.ಇನ್ಸ್ಟಾಗ್ರಾಂ ಲಿಂಕ್ ಕ್ಲಿಕ್ ಮಾಡಿ Mining potential what’s up ಗ್ರೂಪ್ ಸೇರಿದ್ದಾರೆ.ಇವರ ಸಲಹೆ ಸೂಚನೆ ಮೇರೆಗೆ demat ಅಕೌಂಟ್ ನಲ್ಲಿ ಶೇರ್ ಗಳನ್ನ‌ ಖರೀದಿಸಲು ಸಾಧ್ಯವಾಗಿಲ್ಲ.ಕಾರಣ skyrim capital institution ಎಂಬ ಕಂಪನಿಯಲ್ಲಿ privileged ಅಕೌಂಟ್ ತೆರೆದು ಹಣ ಹೂಡಿದ್ದಾರೆ.ಆದರೆ ಹೂಡಿದ ಹಣಕ್ಕೆ ಲಾಭವೂ ಇಲ್ಲ ಹಣವೂ ಇಲ್ಲದಂತೆ ವಂಚಿಸಿದ್ದಾರೆಂದು ಮಹಾಲಕ್ಷ್ಮಿ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *