ಲೋಕಸಭೆ ಚುನಾವಣೆ: ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆ ಸಿದ್ದತೆ…ಎನ್.ಆರ್.ಉಪವಿಭಾಗದಿಂದ ರೂಟ್ ಮಾರ್ಚ್…ಸಾರ್ವಜನಿಕರಿಗೆ ಅಭಯ…

ಮೈಸೂರು,ಮಾ8,Tv10 ಕನ್ನಡ

ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಹಿನ್ನಲೆ ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆ ಸಜ್ಜಾಗುತ್ತಿದೆ.ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸುವ ಮೂಲಕ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಎನ್.ಆರ್.ಉಪವಿಭಾಗದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥಸಂಚಲನ ನಡೆಸಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ನೇತೃತ್ವದಲ್ಲಿ ಪಥಸಂಚಲನ ನಡೆದಿದೆ. ಬೆಳಿಗ್ಗೆ 7 ಗಂಟೆಗೆ ರೂಟ್ ಡಿ.ವಿ.ಎನ್. ವೃತ್ತ,1008 ಗಣಪತಿ ವೃತ್ತ, ಗಾಯತ್ರಿ ರಾಮಾಂದಿರ ವೃತ್ತ, ಉಸ್ಮಾನಿಯ ಬ್ಲಾಕ್, ಗೌರ್ಮೆಂಟ್ ಹಾಸ್ಟೆಲ್, ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್, ಒಂದನೇ ಕ್ರಾಸ್ ಕೆಸರೆ ಎರಡನೇ ಹಂತ, ನಾಯ್ಡು ನಗರ ಮುಖ್ಯ ರಸ್ತೆ, ನಾಯ್ಡು ನಗರ ಬಸ್ ಸ್ಟ್ಯಾಂಡ್ ಸೇರಿದಂತೆ ಸೂಕ್ಷ್ಮ ಪ್ರದೇಶದಲ್ಲಿ ನೂರಾರು ಪೊಲೀಸರು ಸಂಚರಿಸಿ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಕಿಡಿಗೇಡಿಗಳಿಗೆ,ಸಮಾಜಘಾತುಕ ಶಕ್ತಿಗಳಿಗೆ ಎಚ್ಚರಿಕೆಯ ಗಂಟೆ ನೀಡಿದ್ದಾರೆ. ಇಂದಿನ ಪಥಸಂಚಲನದಲ್ಲಿ ಎನ್.ಆರ್.ಉಪವಿಭಾಗದ ಎಸಿಪಿ ಸುಧಾಕರ್,ಇನ್ಸ್ಪೆಕ್ಟರ್ ನಿರಂಜನ್ ಕುಮಾರ್ ಹಾಗೂ ಉಪವಿಭಾಗದ ಎಲ್ಲಾಠಾಣೆಯ ಇನ್ಸ್ಪೆಕ್ಟರ್ ಗಳು ಸಬ್ ಇನ್ಸ್ಪೆಕ್ಟರ್ ಗಳು ಮತ್ತು CISF ಪಡೆ ಭಾಗವಹಿಸಿ ನಿರ್ಭಯವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *