ಶಿವರಾತ್ರಿ ಹಾಲಿಡೇ ಸಂಭ್ರಮ ತಂದ ಆಪತ್ತು…ಯುವಕ ನೀರು ಪಾಲು…

  • Crime
  • March 9, 2024
  • No Comment
  • 266

ನಂಜನಗೂಡು,ಮಾ9,Tv10 ಕನ್ನಡ

ಶಿವರಾತ್ರಿ ಹಾಲಿಡೇ ಸಂಭ್ರಮದಲ್ಲಿದ್ದ ಯುವಕ ಈಜಲು ತೆರಳಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಹತ್ವಾಳು ಕಟ್ಟೆಯಲ್ಲಿ ನಡೆದಿದೆ.
ಮೈಸೂರಿನ ಅಶೋಕಪುರಂ ನಿವಾಸಿ ತೇಜಸ್(24) ಕುಮಾರ್ ಮೃತ ಯುವಕ. ಇಂದು ಶಿವರಾತ್ರಿ ಹಬ್ಬ ಹಾಗೂ ವೀಕೆಂಡ್ ಹಿನ್ನಲೆ ತೇಜಸ್ ಕುಮಾರ್ ಹುಲ್ಲಹಳ್ಳಿ ಸಮೀಪದ ಹತ್ವಾಳ್ ಕಟ್ಟೆ ಬಳಿ ಸ್ನೇಹಿತರೊಂದಿಗೆ ತೆರಳಿದ್ದಾನೆ. ಸ್ನೇಹಿತರು ನೀರಿನಲ್ಲಿ ಈಜುತ್ತಿದ್ದರು.ಈಜು ಬಾರದಿದ್ದರೂ ತೇಜಸ್ ನೀರಿಗೆ ಹಾರಿದ್ದಾನೆ.ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ.ತೇಜಸ್ ಖಾಸಗಿ ಕಂಪನಿಯಲ್ಲಿ ವ್ಯವಸ್ಥಾಪಕ ಎಂದು ಹೇಳಲಾಗಿದೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಸಿಬ್ಬಂದಿಗಳಾದ ದೊಡ್ಡಯ್ಯ, ಕಿರಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *