ನೂತನ 10 ಬಸ್ ತಂಗುದಾಣಗಳ ಲೋಕಾರ್ಪಣೆ..ಶಾಸಕ ಟಿ.ಎಸ್.ಶ್ರೀವತ್ಸ ರಿಂದ ಉದ್ಘಾಟನೆ…

ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾದ 10 ಬಸ್ ತಂಗುದಾಣಗಳನ್ನ ಶಾಸಕ ಟಿ.ಎಸ್.ಶ್ರೀವತ್ಸ ಇಂದು ಉದ್ಘಾಟಿಸಿದರು. ಸುಮಾರು ಒಂದು ಕೋಟಿ ಇಪ್ಪತ್ತು ಲಕ್ಷ ರೂಗಳ ವೆಚ್ಚದಲ್ಲಿ 10 ಬಸ್ ತಂಗುದಾಣ ಗಳನ್ನು ನಿರ್ಮಾಣ ಮಾಡಿಸಿ ಜನತೆಗೆ ಅನುಕೂಲ ಮಾಡಿಕೊಟ್ಟ ಕೀರ್ತಿ ಶ್ರೀವತ್ಸ ರವರಿಗೆ ಸಲ್ಲಲಿದೆ.
ಮೊದಲ ಹಂತದಲ್ಲಿ ಜೆ.ಎಲ್.ಬಿ.ರಸ್ತೆ, ಸಿದ್ದಪ್ಪ ವೃತ್ತ,ಹಾರ್ಡಿಂಗ್ ವೃತ್ತ,ಶಾಂತಿ ಸಾಗರ್ ಪ್ರದೇಶದಲ್ಲಿ ಸಾಂಪ್ರದಾಯಿಕವಾಗಿ ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಮಾಜಿ ಮೇಯರ್ ಶಿವಕುಮಾರ್, ಮಾಜಿನಗರ ಪಾಲಿಕೆ ಸದಸ್ಯರಾದ ಸೌಮ್ಯ ಉಮೇಶ್, ರಮೇಶ್, ಹಾಗೂ ಜೋಗಿ ಮಂಜು, ಉಮೇಶ್,ರಾಕೇಶ್ ಗೌಡ, ಜೋಗಪ್ಪ, ಕೃಷ್ಣನಾಯಕ, ಶರತ್ ಭಂಡಾರಿ, ಕಿಶೋರ್, ವಿಜಯ್ ನಾಯಕ್, ನಂದೀಶ್ ನಾಯಕ್, ಅರುಣ್, ಪ್ರದೀಪ್, ಜಯರಾಮ್, ಅನ್ನಪೂರ್ಣಮ್ಮ, ಕೀರ್ತಿ, ಲಿಕೀತ್ ಗೌಡ,ಮಂಜುನಾಥ್,ಅಧಿಕಾರಿಗಳು ಹಾಜರಿದ್ದರು….

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *