ಮೈಸೂರು: ಗುಬ್ಬಚ್ಚಿ ಹಬ್ಬ ಆಚರಣೆ…ಪ್ರಾಣಿ ಪಕ್ಷಿ ಸಂಕುಲ ಉಳಿವಿಗೆ ಒತ್ತು ನೀಡುವಂತೆ ಕರೆ…

ಮೈಸೂರು: ಗುಬ್ಬಚ್ಚಿ ಹಬ್ಬ ಆಚರಣೆ…ಪ್ರಾಣಿ ಪಕ್ಷಿ ಸಂಕುಲ ಉಳಿವಿಗೆ ಒತ್ತು ನೀಡುವಂತೆ ಕರೆ…

ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಇಂದು ಮೈಸೂರಿನ ಕೃಷ್ಣಮೂರ್ತಿಪುರಂ ನಲ್ಲಿರುವ ಕಿರಿಯ ಪ್ರಾಥಮಿಕ ಶಾಲೆ(ಗುಬ್ಬಚ್ಚಿಶಾಲೆ)ಯಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರಾಣಿ ಪ್ರಿಯರು ಗುಬ್ಬಚ್ಚಿ ಹಬ್ಬ ಆಚರಿಸುವ ಮೂಲಕ ಅಳಿವಿನಂಚಿನಲ್ಲಿರುವ ಗುಬ್ಬಿ ಸಂತತಿಯನ್ನು ಮುಂದಿನ ಪೀಳಿಗೆಗೂ ಉಳಿಸುವಂತೆ ಸಂದೇಶ ಸಾರಿದರು.

ಪಕ್ಷಿಗಳಿಗೆ ನೀರು ನೀಡುವ ಮೂಲಕ ಪಕ್ಷಿ ತಜ್ಞ ಸಪ್ತ ಗಿರೀಶ್ ಎಂ ಕೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ
ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿದೆ. ಆದ್ದರಿಂದ ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅರ್ಧ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾಕ್ಟರ್ ಆರ್ ಎಚ್ ಪವಿತ್ರ,
ಹಿರಿಯ ಸಮಾಜಸೇವಕರಾದ ಕೆ ರಘುರಾಮ್ ವಾಜಪೇಯಿ,
ಪರಿಸರ ಪ್ರೇಮಿ ಶ್ರೀನಿವಾಸ್ ಭಾಷ್ಯಂ,
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಕುಮಾರ್, ಅಜಯ್ ಶಾಸ್ತ್ರಿ, ಬೈರತಿಯ ಲಿಂಗರಾಜು, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್ , ದಿವ್ಯ ಹಾಗೂ ಇನ್ನಿತರರು ಭಾಗವಹಿಸಿದ್ದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *