ತೆರೆದ ಸಂಪಿಗೆ ಬಿದ್ದು ಮಗು ಸಾವು…ಅಂಗನವಾಡಿ ಕೇಂದ್ರದಲ್ಲಿ ಘಟನೆ…

ತೆರೆದ ಸಂಪಿಗೆ ಬಿದ್ದು ಮಗು ಸಾವು…ಅಂಗನವಾಡಿ ಕೇಂದ್ರದಲ್ಲಿ ಘಟನೆ…

ಎಚ್.ಡಿ.ಕೋಟೆ,ಮಾ22,Tv10 ಕನ್ನಡ

ಎಚ್.ಡಿ.ಕೋಟೆ ತಾಲೋಕಿನ ಅಂತರಸಂತೆ ಸಮೀಪದ ಬಂಗ್ಲಿಹುಂಡಿ : ಅಂಗನವಾಡಿಯಲ್ಲಿ ಬಾಯ್ತೆರೆದಿದ್ದ ನೀರಿನ ಸಂಪಿಗೆ ಬಿದ್ದು ಮಗುವೊಂದು ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಸ್ವಾಮಿ ಮತ್ತು ಅಂಜು ದಂಪತಿಗಳ ಪುತ್ರಿ ಸನ್ನಿಧಿ (3) ಮೃತದುರ್ದೈವಿ.
ಸಂಜೆ ಎಂದಿನಂತೆ ಆಟವಾಡುತ್ತಿದ್ದ ವೇಳೆ ಅಂಗನವಾಡಿ ಕೇಂದ್ರದ ಸಂಪಿನ ಬಳಿ ಹೋಗಿದೆ. ಸಂಪಿನ ಬಾಗಿಲು ತೆರೆದಿದ್ದ ಪರಿಣಾಮ ಆಯತಪ್ಪಿ ಮಗು ಸಂಪಿನ ಒಳಗೆ ಬಿದ್ದಿದೆ.ಕತ್ತಲಾಗುತ್ತಿದ್ದರು ಮಗು ಮನೆಗೆ ಬಾರದಿದ್ದನ್ನು ಕಂಡು ಗಾಬರಿಗೊಂಡ ಪೋಷಕರು ಹುಡುಕಾಟ ನಡೆಸಿದ್ದಾರೆ.ಸಂಪಿನಲ್ಲಿ ಮಗು ಬಿದ್ದಿರುವುದು ಕಂಡುಬಂದಿದೆ.ಈ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂಗನವಾಡಿಯ ಸಿಬ್ಬಂದಿಗಳ ಬೇಜವಾಬ್ದಾರಿತನದಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಅಂಗನವಾಡಿ ಸಿಬ್ಬಂದಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *