ಪ್ಲಾಸ್ಟಿಕ್ ಚೀಲದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ…ಕಪಿಲಾ ನದಿ ದಂಡೆಯಲ್ಲಿ ಗೋಚರ…

ಪ್ಲಾಸ್ಟಿಕ್ ಚೀಲದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ…ಕಪಿಲಾ ನದಿ ದಂಡೆಯಲ್ಲಿ ಗೋಚರ…

ನಂಜನಗೂಡು,ಮಾ22,Tv10 ಕನ್ನಡ

ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಶವ ಪತ್ತೆಯಾಗಿದೆ.ನಂಜನಗೂಡಿನ ಕಪಿಲಾ ನದಿಯಲ್ಲಿ ಪತ್ತೆಯಾಗಿದೆ.
ಸುಮಾರು 40 ರಿಂದ 45 ವರ್ಷ ವಯಸ್ಸಿನ ಅಪರಿಚಿತ ಪುರುಷನನ್ನ ಬೇರೆಡೆ ಕೊಲೆ ಮಾಡಿ ನದಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಕೈಯಲ್ಲಿ ರೇಖಾ ಎನ್ನುವ ಹಚ್ಚೆ ಹಾಕಲಾಗಿದೆ. ಕಳೆದ ಎರಡು ದಿನಗಳ ಹಿಂದೆ ದುಷ್ಕರ್ಮಿಗಳು ಅಪರಿಚಿತ ವ್ಯಕ್ತಿಯನ್ನು ಕೊಲೆಗೈದು, ಮೊದಲು ಬೆಡ್ ಶೀಟ್ ನಲ್ಲಿ ಸುತ್ತಿ ನಂತರ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಕಪಿಲಾ ನದಿಯ ಹೆಜ್ಜೆಗೆ ಸೇತುವೆಯ ಕೆಳಗಡೆ ಎಸೆದು ಹೋಗಿದ್ದಾರೆ. ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಶವವನ್ನು ಮಾರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ .
ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಎಎಸ್ ಪಿ ನಂದಿನಿ, ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 201, 302, ಅಡಿಯಲ್ಲಿ ಪ್ರಕರಣ ದಾಖಲಾಗಿದೆ….

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *