ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಕಗ್ಗಂಟು ಇಲ್ಲ…ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಕಗ್ಗಂಟು ಇಲ್ಲ…ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

ಮೈಸೂರು,ಮಾ24,Tv10 ಕನ್ನಡ

ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ
ಯಾವ ಕಗ್ಗಂಟು ಆಗಿಲ್ಲ,
ಎಳೆದಾಟವೂ ಆಗಿಲ್ಲ.
ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.
ಇಪ್ಪತ್ತು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ.
ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ.
ಅವ್ರು 28 ಕ್ಷೇತ್ರ ಗೆಲ್ಲುತ್ತೇವೆ ಅಂತಾರೆ ಸಾಧ್ಯನಾ…?
ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲವಾಗಿದೆ.
ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಆಗಿದ್ದಾಗ ನಮಗೆ ಅನಾನುಕೂಲ ಆಗಿದೆ.ಅದರಂತೆ ಇವರ ಮೈತ್ರಿಯೂ ಅವರಿಗೆ ಅನುಕೂಲ ಆಗಲ್ಲ.
ಅವರ ಮೈತ್ರಿ ನಮಗೆ ಅನುಕೂಲ ಎಂದರು.
ನಾವು ನುಡಿದಂತೆ ನಡೆದಿದ್ದೇವೆ.
ಬಿಜೆಪಿಯವರಂತೆ ಸುಳ್ಳು ಹೇಳಲ್ಲ.
ಬಿಜೆಪಿಯವರು 600 ಭರವಸೆಗಳಲ್ಲಿ ಶೇಕಡಾ 10% ಈಡೇರಿಸಿಲ್ಲ.
ಮೋದಿಯವ್ರು ಜನಕ್ಕೆ 15 ಲಕ್ಷ ಕೋಟ್ರಾ…?
ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ರಾ..?
ರೈತರ ಆದಾಯ ಡಬಲ್ ಮಾಡಿದ್ರಾ..? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಕುಟುಂಬ ರಾಜಕಾರಣ ಎಂಬ ಆರೋಪವನ್ನ
ಸ್ಪಷ್ಟವಾಗಿ ನಿರಾಕರಿಸಿದರು.
ಜನರು ಬಯಸಿದವರಿಗೆ ಟಿಕೆಟ್ ಕೊಟ್ಟಿದ್ದೇವೆ.
ಇದರಲ್ಲಿ ಕುಟುಂಬ ರಾಜಕಾರಣ ಇಲ್ಲ ಎಂದರು.ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ರಣತಂತ್ರದ ಗುಟ್ಟು ಇದೆ.
ನಿಮಗೆಲ್ಲಾ ರಾಜಕೀಯ ಗುಟ್ಟು ಬಿಟ್ಟುಕೊಡಕ್ಕಾಗಲ್ಲ.
ಕೆಲವು ಗುಟ್ಟುಗಳನ್ನ ಗುಟ್ಟಾಗಿಯೇ ಇಡಬೇಕು.
ಲೋಕಸಭಾ ಚುನಾವಣೆಯಲ್ಲಿ ಕೆಲವು ಗುಟ್ಟುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು…

Spread the love

Related post

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ……

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್… ಹನೂರು,ಅ17,Tv10 ಕನ್ನಡ ತಾಲೂಕಿನ ಪ್ರಸಿದ್ಧ ಧಾರ್ಮಿಕ…
ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ… ಹನೂರು,ಅ16,Tv10 ಕನ್ನಡ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ…
ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…

Leave a Reply

Your email address will not be published. Required fields are marked *