Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

ನಂಜನಗೂಡು,ಮಾ28,Tv10 ಕನ್ನಡ

ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ ಅಮಾನತುಪಡಿಸಿ ಆದೇಶ ಹೊರಡಿಸಿದೆ.ಇದು Tv10 ಕನ್ನಡ ವಾಹಿನಿ ವರದಿಯ ಫಲಶೃತಿಯೂ ಆಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರದ ಹದಿನಾರು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದರು.ಈ ಸಂಭಂಧ ಸಾಕಷ್ಟು ಬಾರಿ ವಿಧ್ಯಾರ್ಥಿಗಳು ಮನವಿ ಮಾಡಿದ್ದರೂ ಪ್ರಾಂಶುಪಾರಾದ ಪ್ರಸನ್ನ ಕುಮಾರ್ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸಿದ್ದರು.ಈ ಬಗ್ಗೆ Tv10 ಕನ್ನಡ ವಾಹಿನಿಯಲ್ಲಿ ವರದಿ ಮಾಡಿ ಸರ್ಕಾರವನ್ನ ಎಚ್ಚರಿಸಲಾಗಿತ್ತು.ಅಲ್ಲದೆ ವಿಧ್ಯಾರ್ಥಿಗಳು ಹದಿನಾರು ಗ್ರಾಮಪಂಚಾಯ್ತಿಗೆ ಮುತ್ತಿಗೆ ಹಾಕಿ ಆಕ್ರೋಷ ವ್ಯಕ್ತಪಡಿಸಿದ್ದರು.ಈ ಸಂಭಂಧ ಕರ್ನಾಟಕ ವಸತಿ ಶಿಕ್ಷಣ ಸಂಶ್ಥೆಗಳ ಸಂಘ ಸರ್ಕಾರೇತರ ಇಲಾಖೆಯ ಅಧಿಕಾರಿಗಳು ವಸತಿಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅಡುಗೆಗೆ ಗುಣಮಟ್ಟದ ತರಕಾರಿಗಳನ್ನ ಬಳಸದಿರುವುದು,ವಿಧ್ಯಾರ್ಥಿಗಳು ಚರ್ಮರೋಗದಿಂದ ಬಳಲುತ್ತಿರುವುದು,ಕುಡಿಯವ ನೀರನ್ನ ಸಮರ್ಪಕವಾಗಿ ಪೂರೈಸದಿರುವುದು,ಕೊಠಡಿಗಳ ಸ್ವಚ್ಛತೆ ಬಗ್ಗೆ ಗಮನ ಹರಿಸದಿರುವುದು ಕಂಡು ಬಂದಿದೆ.ಈ ಹಿನ್ನಲೆ ಅಧಿಕಾರಿಗಳು ಪ್ರಾಂಶುಪಾಲ ಪ್ರಸನ್ನ ಕುಮಾರ್ ರನ್ನ ಅಮಾನತುಪಡಿಸಿ ಇಲಾಖಾ ವಿಚಾರಣೆಗೆ ಆದೇಶ ಹೊರಡಿಸಿದ್ದಾರೆ.ಇದು Tv10 ಕನ್ನಡ ವಾಹಿನಿಯ ಇಂಪ್ಯಾಕ್ಟ್…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *