Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

ನಂಜನಗೂಡು,ಮಾ28,Tv10 ಕನ್ನಡ

ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ ಅಮಾನತುಪಡಿಸಿ ಆದೇಶ ಹೊರಡಿಸಿದೆ.ಇದು Tv10 ಕನ್ನಡ ವಾಹಿನಿ ವರದಿಯ ಫಲಶೃತಿಯೂ ಆಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರದ ಹದಿನಾರು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದರು.ಈ ಸಂಭಂಧ ಸಾಕಷ್ಟು ಬಾರಿ ವಿಧ್ಯಾರ್ಥಿಗಳು ಮನವಿ ಮಾಡಿದ್ದರೂ ಪ್ರಾಂಶುಪಾರಾದ ಪ್ರಸನ್ನ ಕುಮಾರ್ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸಿದ್ದರು.ಈ ಬಗ್ಗೆ Tv10 ಕನ್ನಡ ವಾಹಿನಿಯಲ್ಲಿ ವರದಿ ಮಾಡಿ ಸರ್ಕಾರವನ್ನ ಎಚ್ಚರಿಸಲಾಗಿತ್ತು.ಅಲ್ಲದೆ ವಿಧ್ಯಾರ್ಥಿಗಳು ಹದಿನಾರು ಗ್ರಾಮಪಂಚಾಯ್ತಿಗೆ ಮುತ್ತಿಗೆ ಹಾಕಿ ಆಕ್ರೋಷ ವ್ಯಕ್ತಪಡಿಸಿದ್ದರು.ಈ ಸಂಭಂಧ ಕರ್ನಾಟಕ ವಸತಿ ಶಿಕ್ಷಣ ಸಂಶ್ಥೆಗಳ ಸಂಘ ಸರ್ಕಾರೇತರ ಇಲಾಖೆಯ ಅಧಿಕಾರಿಗಳು ವಸತಿಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅಡುಗೆಗೆ ಗುಣಮಟ್ಟದ ತರಕಾರಿಗಳನ್ನ ಬಳಸದಿರುವುದು,ವಿಧ್ಯಾರ್ಥಿಗಳು ಚರ್ಮರೋಗದಿಂದ ಬಳಲುತ್ತಿರುವುದು,ಕುಡಿಯವ ನೀರನ್ನ ಸಮರ್ಪಕವಾಗಿ ಪೂರೈಸದಿರುವುದು,ಕೊಠಡಿಗಳ ಸ್ವಚ್ಛತೆ ಬಗ್ಗೆ ಗಮನ ಹರಿಸದಿರುವುದು ಕಂಡು ಬಂದಿದೆ.ಈ ಹಿನ್ನಲೆ ಅಧಿಕಾರಿಗಳು ಪ್ರಾಂಶುಪಾಲ ಪ್ರಸನ್ನ ಕುಮಾರ್ ರನ್ನ ಅಮಾನತುಪಡಿಸಿ ಇಲಾಖಾ ವಿಚಾರಣೆಗೆ ಆದೇಶ ಹೊರಡಿಸಿದ್ದಾರೆ.ಇದು Tv10 ಕನ್ನಡ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *