ಪತ್ನಿ ಆತ್ಮಹತ್ಯೆ…ಹೃದಯಾಘಾತದಿಂದ ಪತಿ ಸಾವು…ಸಾವಿನಲ್ಲೂ ಒಂದಾದ ದಂಪತಿ…

ಪತ್ನಿ ಆತ್ಮಹತ್ಯೆ…ಹೃದಯಾಘಾತದಿಂದ ಪತಿ ಸಾವು…ಸಾವಿನಲ್ಲೂ ಒಂದಾದ ದಂಪತಿ…

ಮೈಸೂರು,ಮಾ30,Tv10 ಕನ್ನಡ

ಆತ್ಮಹತ್ಯೆಗೆ ಶರಣಾದ ಪತ್ನಿಯ ಸಾವಿನ ಸುದ್ದಿ ಅರಿತ ಪತಿ ಶಾಕ್ ನಿಂದ ಹೃದಯಾಘಾತಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಂಪುರದಲ್ಲಿ ನಡೆದಿದೆ.ವಿಜಯಲಕ್ಷ್ಮಿ(52) ಆತ್ಮಹತ್ಯೆಗೆ ಶರಣಾದ ಪತ್ನಿ.ಶಾಕ್ ನಿಂದ ಹೃದಯಾಘಾತಕ್ಕೆ ಪತಿ ಮಂಜುನಾಥ್(58) ಸಾವು.

ವಿಜಯಲಕ್ಷ್ಮಿ ಅನಾರೋಗ್ಯದಿಂದ ಬಳಲುತ್ತಿದ್ದರು.ಚಿಕಿತ್ಸೆಯಿಂದ ಗುಣಮುಖರಾಗದ ಹಿನ್ನಲೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಪತ್ನಿಯ ಅಗಲಿಕೆ ಸುದ್ದಿ ಅರಿತ ಪತಿ ಮಂಜುನಾಥ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ.ಕೂಡಲೇ ಮಂಜುನಾಥ್ ರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಸಹ ಮೃತಪಟ್ಟಿದ್ದಾರೆ.ಸಾವಿನಲ್ಲೂ ಸಹ ಪತ್ನಿಯ ಜೊತೆ ಪತಿ ಒಂದಾಗಿದ್ದಾರೆ.ಅಶೋಕಾಪುರಂ ನಲ್ಲಿರುವ ರೈಲ್ವೆ ವರ್ಕ್ ಷಾಪ್ ನಲ್ಲಿ ಮಂಜುನಾಥ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ.ದಂಪತಿಗೆ ಇಬ್ಬರು ಮಕ್ಕಳಿದ್ದ ಮಗ ಅಮೆರಿಕದಲ್ಲಿ ನೆಲೆಸಿದ್ದಾರೆ.ಮಗಳು ಮೈಸೂರಿನಲ್ಲಿ ವಿಧ್ಯಾಭ್ಯಾಸ ಮುಂದೆವರೆಸಿದ್ದಾರೆ.ಈ ಸಂಭಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *