ರಾಜ್ಯದಲ್ಲಿ 18 ರಿಂದ 20 ಸ್ಥಾನ ಗೆಲ್ಲುತ್ತೇವೆ…ಸಿಎಂ ಸಿದ್ದರಾಮಯ್ಯ ವಿಶ್ವಾಸ…

ರಾಜ್ಯದಲ್ಲಿ 18 ರಿಂದ 20 ಸ್ಥಾನ ಗೆಲ್ಲುತ್ತೇವೆ…ಸಿಎಂ ಸಿದ್ದರಾಮಯ್ಯ ವಿಶ್ವಾಸ…

ಮೈಸೂರು,ಏ1,Tv10 ಕನ್ನಡ

ಅಭಿವೃದ್ದಿ ವಿಚಾರದಲ್ಲಿ ಬಿಜೆಪಿ ಇದುವರೆಗೆ ಹೇಳಿರುವುದೆಲ್ಲಾ ಸುಳ್ಳು.
ಅವರು 200 ಕ್ಷೇತ್ರ ಮಾತ್ರ ಗೆಲ್ಲೋದು.
ಕಡಿಮೆ ಸ್ಥಾನ ಬರುತ್ತದೆ ಎಂದು ಗೊತ್ತಾದ ಮೇಲೆಯೇ ಹೆಚ್ಚು ಸ್ಥಾನ ಬರುತ್ತೇವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ‌
ಇದು ಕೂಡ ಅವರ ತಂತ್ರಗಾರಿಕೆ.
ಕರ್ನಾಟಕದಲ್ಲಿ ನನಗೆ ವಿಶ್ವಾಸ ಇದೆ 18ರಿಂದ 20 ಸ್ಥಾನ ಗೆಲ್ಲುತ್ತೇವೆ‌
ಅವರು ಸಹ ಸರ್ವೆ ಮಾಡಿಸಿದ್ದಾರೆ.
ಅವರು ಗೆಲ್ಲೋದೆ 200 ಒಳಗಡೆ ಮಾತ್ರ.
ಕರ್ನಾಟಕದಲ್ಲಿ 18 ರಿಂದ 20 ಕ್ಷೇತ್ರ ಗೆದ್ದೆ ಗೆಲ್ಲುತ್ತೇವೆ.
ಈ ಭಾರಿ ಬಿಜೆಪಿಯ ಸುಳ್ಳಿಗೆ ಯಾರು
ಯಾರು ಸಹ ಮರಳಾಗುವುದಿಲ್ಲ.
ಮೋದಿಯೂ ಬಂದು ಪ್ರಚಾರ ಮಾಡಲಿ.
ವಿಧಾನಸಭೆಯಲ್ಲಿ ಮೋದಿ ಪ್ರಚಾರ ಮಾಡಿದ್ರು, ಆಗ ಏನಾಯಿತು ಎಂಬುದು ಗೊತ್ತಿದೆ.
ಈಗಲೂ ಮಾಡಲಿ ಬಿಡಿ ಎಂದು
ಮೈಸೂರನಲ್ಲಿ ಸಿಎಂ ಹೇಳಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *