ಆರ್ ಡಿಂಗ್ ಅಥವಾ ಹಾರ್ಡಿಂಗ್…? ನಾಮಫಲಕದಲ್ಲಿ ವೃತ್ತದ ಹೆಸರೇ ಬದಲು…ಎಡವಟ್ಟು ಯಾರದು…?

ಆರ್ ಡಿಂಗ್ ಅಥವಾ ಹಾರ್ಡಿಂಗ್…? ನಾಮಫಲಕದಲ್ಲಿ ವೃತ್ತದ ಹೆಸರೇ ಬದಲು…ಎಡವಟ್ಟು ಯಾರದು…?

ಮೈಸೂರು,ಏ5,Tv10 ಕನ್ನಡ

ಮೈಸೂರಿನ ಹೃದಯಭಾಗದಲ್ಲಿರುವ ಹಾರ್ಡಿಂಗ್ ವೃತ್ತ ಪಾರಂಪರಿಕತೆಗೂ ಸೇರಿದೆ.ಆರು ರಸ್ತೆಗಳು ಕೂಡುವ ಹಾರ್ಡಿಂಗ್ ವೃತ್ತಕ್ಕೆ ಮತ್ತೊಂದು ಹೆಸರು ಆರ್ಗೇಟ್ ಸರ್ಕಲ್ ಎಂದೇ ಜನರಬಾಯಲ್ಲಿ ಹೊರಳುತ್ತದೆ.ಆದರೆ ಯಾರು ಮಾಡಿದ ಎಡವಟ್ಟೋ ಏನೋ ಗೊತ್ತಿಲ್ಲ ವೃತ್ತದ ಬಳಿ ಇತ್ತೀಚೆಗೆ ನಿರ್ಮಿಸಲಾದ ತಂಗದಾಣದ ನಾಮಫಲಕದಲ್ಲಿ ಹಾರ್ಡಿಂಗ್ ಬದಲು ಆರ್ ಡಿಂಗ್ ಎಂದು ಮುದ್ರಣವಾಗಿದೆ.ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ನಿರ್ಮಾಣವಾದ ತಂಗುದಾಣದ ಮೇಲೆ ನಾಮಫಲಕ ಹಾಕಲಾಗಿದೆ.ಆರ್ ಡಿಂಗ್ ವೃತ್ತ ಎಂದು ತಪ್ಪಾಗಿ ಮುದ್ರಣವಾಗಿದ್ದರೂ ಇದನ್ನೇ ಅಳವಡಿಸಿ ಕೈಚೆಲ್ಲಿದ್ದಾರೆ ಅಲ್ಲದೆ ಸಾರ್ವಜನಿಕರನ್ನೂ ಸಹ ಗೊಂದಲಕ್ಕೆ ಸಿಲುಕಿಸಿದ್ದಾರೆ.ಪಾರಂಪರಿಕ ವೃತ್ತದ ಹೆಸರನ್ನ ಬದಲಿಸಿರುವ ಸಂಭಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.ಇಲ್ಲದಿದ್ದಲ್ಲಿ ಆರ್ ಡಿಂಗ್ ಎಂಬ ಹೆಸರೇ ಶಾಶ್ವತವಾಗಲಿದೆ.ಇನ್ನಾದ್ರೂ ಸಂಭಂಧಪಟ್ಟವರು ಈ ಎಡವಟ್ಟನ್ನ ಸರಿಪಡಿಸಬೇಕಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *