E ಖಾತಾ ಮಾಡಿಕೊಡಲು ಲಂಚ…ಪಿಡಿಓ,ಸರ್ವೆಯರ್,ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ

E ಖಾತಾ ಮಾಡಿಕೊಡಲು ಲಂಚ…ಪಿಡಿಓ,ಸರ್ವೆಯರ್,ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ

E ಖಾತಾ ಮಾಡಿಕೊಡಲು ಲಂಚ…ಪಿಡಿಓ,ಸರ್ವೆಯರ್,ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ…

ಸರಗೂರು,ಏ8,Tv10 ಕನ್ನಡ

E ಖಾತಾ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪಿಡಿಓ,ಸರ್ವೆಯರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸರಗೂರು ತಾಲೂಕು ತಳಲು ಗ್ರಾಮ ಪಂಚಾಯ್ತಿಯ ಪಿಡಿಓ ಶಿಲ್ಪ,ಭೂಮಾಪಕ ಬಾಲಾಜಿ ಹಾಗೂ ಡಾಟಾ ಎಂಟ್ರಿ ಆಪರೇಟರ್ ಶಿವಲಿಂಗ ಪ್ರಸಾದ್ ಲೋಕಯುಕ್ತ ದಾಳಿಗೆ ಸಿಲುಕಿದವರು.
ಸರಗೂರು ತಾಲೂಕಿನ ಚೆನ್ನಾಗುಂಡಿ ಗ್ರಾಮದ ಲಿಂಗರಾಜು ಎಂಬುವರಿಗೆ E ಖಾತಾ ಮಾಡಿಕೊಡಲು ಶಿಲ್ಪಾ 8000 ಬಾಲಾಜಿ, 2000 ರೂ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಶಿಲ್ಪ ಹಣ ಪಡೆದು ಡಾಟಾ ಎಂಟ್ರಿ ಆಪರೇಟರ್ ಗೆ ಕೊಟ್ಟಿದ್ದಾರೆ.ಲೋಕಾಯುಕ್ತ ಎಸ್ಪಿ ಸಜಿತ್ ಮಾರ್ಗ ದರ್ಶನದಲ್ಲಿ ಡಿವೈಎಸ್ಪಿ ಕೃಷ್ಣಯ್ಯ. ವಿ ಹಾಗೂ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ರೂಪಶ್ರೀ, ಜಯರತ್ನ, ರವಿಕುಮಾರ್ ಹಾಗೂ ಸಿಬ್ಬಂದಿಗಳಾದ ವೀರಭದ್ರ ಸ್ವಾಮಿ, ಆಶಾ, ತ್ರಿವೇಣಿ, ಕಾಂತರಾಜ್,, ಮೋಹನ್ ಗೌಡ, ಶೇಖರ್, ಲೋಕೇಶ್, ದಿನೇಶ್ ರವರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *