E ಖಾತಾ ಮಾಡಿಕೊಡಲು ಲಂಚ…ಪಿಡಿಓ,ಸರ್ವೆಯರ್,ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ

E ಖಾತಾ ಮಾಡಿಕೊಡಲು ಲಂಚ…ಪಿಡಿಓ,ಸರ್ವೆಯರ್,ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ

E ಖಾತಾ ಮಾಡಿಕೊಡಲು ಲಂಚ…ಪಿಡಿಓ,ಸರ್ವೆಯರ್,ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ…

ಸರಗೂರು,ಏ8,Tv10 ಕನ್ನಡ

E ಖಾತಾ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪಿಡಿಓ,ಸರ್ವೆಯರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸರಗೂರು ತಾಲೂಕು ತಳಲು ಗ್ರಾಮ ಪಂಚಾಯ್ತಿಯ ಪಿಡಿಓ ಶಿಲ್ಪ,ಭೂಮಾಪಕ ಬಾಲಾಜಿ ಹಾಗೂ ಡಾಟಾ ಎಂಟ್ರಿ ಆಪರೇಟರ್ ಶಿವಲಿಂಗ ಪ್ರಸಾದ್ ಲೋಕಯುಕ್ತ ದಾಳಿಗೆ ಸಿಲುಕಿದವರು.
ಸರಗೂರು ತಾಲೂಕಿನ ಚೆನ್ನಾಗುಂಡಿ ಗ್ರಾಮದ ಲಿಂಗರಾಜು ಎಂಬುವರಿಗೆ E ಖಾತಾ ಮಾಡಿಕೊಡಲು ಶಿಲ್ಪಾ 8000 ಬಾಲಾಜಿ, 2000 ರೂ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಶಿಲ್ಪ ಹಣ ಪಡೆದು ಡಾಟಾ ಎಂಟ್ರಿ ಆಪರೇಟರ್ ಗೆ ಕೊಟ್ಟಿದ್ದಾರೆ.ಲೋಕಾಯುಕ್ತ ಎಸ್ಪಿ ಸಜಿತ್ ಮಾರ್ಗ ದರ್ಶನದಲ್ಲಿ ಡಿವೈಎಸ್ಪಿ ಕೃಷ್ಣಯ್ಯ. ವಿ ಹಾಗೂ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ರೂಪಶ್ರೀ, ಜಯರತ್ನ, ರವಿಕುಮಾರ್ ಹಾಗೂ ಸಿಬ್ಬಂದಿಗಳಾದ ವೀರಭದ್ರ ಸ್ವಾಮಿ, ಆಶಾ, ತ್ರಿವೇಣಿ, ಕಾಂತರಾಜ್,, ಮೋಹನ್ ಗೌಡ, ಶೇಖರ್, ಲೋಕೇಶ್, ದಿನೇಶ್ ರವರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *