ಅಂಚೆ ಮತದಾನ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಸಭೆ…
- TV10 Kannada Exclusive
- April 11, 2024
- No Comment
- 231
ಮೈಸೂರು,ಏ11,Tv10 ಕನ್ನಡ
ಮೈಸೂರು-ಕೊಡಗು ಲೋಕಸಭಾ ಚುನಾವಣೆ ಸನಿಹವಾಗುತ್ತಿದೆ.ಶಾಂತಿಯುತ ಹಾಗೂ ಮುಕ್ತ ಚುನಾವಣೆಗಾಗಿ ಚುನಾವಣಾಧಿಕಾರಿಗಳು ಸಿದ್ದತೆ ನಡೆಸುತ್ತಿದ್ದಾರೆ.ಪ್ರತಿದಿನ ಮತದಾನದ ಬಗ್ಗೆ ಮತದಾರರಿಗೆ ವಿವಿದ ರೀತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ಇಂದು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾ ವಿಶೇಷಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ರವರು ಮನೆ ಮನೆ ಮತದಾನದ ಬಗ್ಗೆ ಪ್ರಸೀಡಿಂಗ್ ಅಧಿಕಾರಿ ವರ್ಗದ ಜೊತೆ ಸಭೆ ನಡೆಸಿ ತರಬೇತಿ ನೀಡುವ ಮೂಲಕ ಹಲವು ಸೂಚನೆಗಳನ್ನ ನೀಡಿದ್ದಾರೆ…