ದಾಖಲಾತಿ ಇಲ್ಲದ 5.5 ಲಕ್ಷ ಜಪ್ತಿ…ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ ವಶ…

ದಾಖಲಾತಿ ಇಲ್ಲದ 5.5 ಲಕ್ಷ ಜಪ್ತಿ…ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ ವಶ…

ಮೈಸೂರು,ಏ12,Tv10 ಕನ್ನಡ

ಮೈಸೂರು ಕೊಡಗು ಲೋಕಸಭಾ ಚುನಾವಣೆ 2024 ರ ಸಂಬಂಧ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಸಬಾ ಹೋಬಳಿ ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ 5.5 ಲಕ್ಷ ದಾಖಲೆ ಇಲ್ಲದ ಹಣ ವಶಪಡಿಸಿಕೊಳ್ಳಲಾಗಿದೆ.ಎಸ್ ಎಸ್ ಟಿ ಅಧಿಕಾರಿ ಶಿವಕುಮಾರ್ ಹಾಗೂ ತಂಡದವರು ವಶಪಡಿಸಿಕೊಂಡಿದ್ದಾರೆ. ಹೈದರಾಬಾದ್ ಗೆ ತೆರಳುತ್ತಿದ್ದ ಮೊಹಮ್ಮದ್ ಜಾಸೀನ್ ರವರಿಂದ ಯಾವುದೇ ದಾಖಲಾತಿಗಳಿಲ್ಲದ 5,50,000 ಲಕ್ಷ ರೂಪಾಯಿಗಳನ್ನು ಸಾಗಿಸುತ್ತಿದ್ದ ವೇಳೆ ಜಪ್ತಿ ಮಾಡಲಾಗಿದೆ. ಸದರಿ ಹಣವನ್ನು ಸಹಾಯಕ ಚುನಾವಣಾ ಅಧಿಕಾರಿಗಳಾದ ನಂದೀಶ್ ಮತ್ತು ತಹಸೀಲ್ದಾರ್ ಶ್ರೀ ಮಹೇಶ್ ಕುಮಾರ್ ಅವರ ನಿರ್ದೇಶನದಂತೆ ಜಪ್ತಿ ತಂಡದ ನೋಡಲ್ ಅಧಿಕಾರಿಗಳಾದ ಶ್ರೀ ವಿಶ್ವನಾಥ್ ಹಾಗೂ ತಂಡದ ಗುರು ಚೇತನ್, ಸತೀಶ್ ಪಾಲ್ ಮತ್ತು ಮಹೇಶ್ ರವರು ಜಿಲ್ಲಾ ಖಜಾನೆಯ ಭದ್ರತಾ ಕೊಠಡಿಗೆ ರವಾನಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *