ದಾಖಲಾತಿ ಇಲ್ಲದ 5.5 ಲಕ್ಷ ಜಪ್ತಿ…ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ ವಶ…

ದಾಖಲಾತಿ ಇಲ್ಲದ 5.5 ಲಕ್ಷ ಜಪ್ತಿ…ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ ವಶ…

ಮೈಸೂರು,ಏ12,Tv10 ಕನ್ನಡ

ಮೈಸೂರು ಕೊಡಗು ಲೋಕಸಭಾ ಚುನಾವಣೆ 2024 ರ ಸಂಬಂಧ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಸಬಾ ಹೋಬಳಿ ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ 5.5 ಲಕ್ಷ ದಾಖಲೆ ಇಲ್ಲದ ಹಣ ವಶಪಡಿಸಿಕೊಳ್ಳಲಾಗಿದೆ.ಎಸ್ ಎಸ್ ಟಿ ಅಧಿಕಾರಿ ಶಿವಕುಮಾರ್ ಹಾಗೂ ತಂಡದವರು ವಶಪಡಿಸಿಕೊಂಡಿದ್ದಾರೆ. ಹೈದರಾಬಾದ್ ಗೆ ತೆರಳುತ್ತಿದ್ದ ಮೊಹಮ್ಮದ್ ಜಾಸೀನ್ ರವರಿಂದ ಯಾವುದೇ ದಾಖಲಾತಿಗಳಿಲ್ಲದ 5,50,000 ಲಕ್ಷ ರೂಪಾಯಿಗಳನ್ನು ಸಾಗಿಸುತ್ತಿದ್ದ ವೇಳೆ ಜಪ್ತಿ ಮಾಡಲಾಗಿದೆ. ಸದರಿ ಹಣವನ್ನು ಸಹಾಯಕ ಚುನಾವಣಾ ಅಧಿಕಾರಿಗಳಾದ ನಂದೀಶ್ ಮತ್ತು ತಹಸೀಲ್ದಾರ್ ಶ್ರೀ ಮಹೇಶ್ ಕುಮಾರ್ ಅವರ ನಿರ್ದೇಶನದಂತೆ ಜಪ್ತಿ ತಂಡದ ನೋಡಲ್ ಅಧಿಕಾರಿಗಳಾದ ಶ್ರೀ ವಿಶ್ವನಾಥ್ ಹಾಗೂ ತಂಡದ ಗುರು ಚೇತನ್, ಸತೀಶ್ ಪಾಲ್ ಮತ್ತು ಮಹೇಶ್ ರವರು ಜಿಲ್ಲಾ ಖಜಾನೆಯ ಭದ್ರತಾ ಕೊಠಡಿಗೆ ರವಾನಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *