Tv10 ಸುದ್ದಿ ಇಂಪ್ಯಾಕ್ಟ್…ಕುಡುಕರ ಅಡ್ಡಾ ತೆರುವು…ವರದಿಯಾದ ಕೆಲವೇ ಗಂಟೆಗಳಲ್ಲಿ ಕ್ಲೀನ್…

Tv10 ಸುದ್ದಿ ಇಂಪ್ಯಾಕ್ಟ್…ಕುಡುಕರ ಅಡ್ಡಾ ತೆರುವು…ವರದಿಯಾದ ಕೆಲವೇ ಗಂಟೆಗಳಲ್ಲಿ ಕ್ಲೀನ್…

ಮೈಸೂರು,ಏ12,Tv10 ಕನ್ನಡ

ಕುಡುಕರ ತಾಣವಾಗಿದ್ದ ಫುಟ್ ಪಾತ್ ಫಾಸ್ಟ್ ಫುಡ್ ಸ್ಥಳಕ್ಕೆ ಮೈಸೂರು ನಗರ ಪಾಲಿಕೆ ಆಯುಕ್ತರು ಬ್ರೇಕ್ ಹಾಕಿದ್ದಾರೆ.Tv10 ಕನ್ನಡ ವಾಹಿನಿಯಲ್ಲಿ ಪ್ರಚಾರವಾದ ಕೆಲವೇ ಗಂಟೆಗಳಲ್ಲ ಪಾಲಿಕೆ ಆಯುಕ್ತರಾದ ಡಾ.ಮಧು ರವರು ಕುಡುಕರ ತಾಣಕ್ಕೆ ಮುಕ್ತಿ ನೀಡಿದ್ದಾರೆ.ಇದು Tv10 ಕನ್ನಡ ವಾಹಿನಿಯ ಇಂಪ್ಯಾಕ್ಟ್.

ಮೈಸೂರಿನ ಪ್ರತಿಷ್ಠಿತ ಗೋಕುಲಂ ಬಾಡಾವಣೆಯ ಹಾಪ್ ಕಾಮ್ ಬಳಿ ಫುಟ್ ಪಾತ್ ನಲ್ಲಿ ತಲೆ ಎತ್ತಿದ್ದ ಫಾಸ್ಟ್ ಫುಡ್ ಬಳಿಯ ಸ್ಥಳವೊಂದು ಕುಡುಕರ ತಾಣವಾಗಿತ್ತು.ಹಾಪ್ ಕಾಮ್ ಹಾಗೂ ಫಾಸ್ಟ್ ಫುಡ್ ಮಧ್ಯದ ಜಾಗದ ಮೇಲೆ ಮೇಲ್ಛಾವಣಿ ನಿರ್ಮಿಸಿದ್ದು ಸದರಿ ಜಾಗ ಕುಡುಕರ ಅಡ್ಡೆಯಾಗಿತ್ತು.ಸಮೀಪದಲ್ಲೇ ವಿವಿ ಪುರಂ ಪೊಲೀಸ್ ಠಾಣೆ ಇದೆ,ನಿರ್ಮಲಾ ಕಾನ್ವೆಂಟ್ ಇದೆ,ಜನನಿಬಿಡ ಪ್ರದೇಶವೂ ಹೌದು.ಇಂತಹ ಸ್ಥಳವನ್ನ ಕುಡುಕರು ಅಡ್ಡಾ ಮಾಡಿಕೊಂಡು ಕಂಠ ಪೂರ್ತಿ ಕುಡಿದು ಮಲಗುವ ದೃಶ್ಯಗಳು ಸಾರ್ವಜನಿಕರಿಗೆ ಮುಜುಗರ ತರುತ್ತಿತ್ತು.ಈ ಬಗ್ಗೆ ಇಂದು ಬೆಳಿಗ್ಗೆ Tv10 ಕನ್ನಡ ವಾಹಿನಿಯಲ್ಲಿ ಪ್ರಸಾರ ಮಾಡಿದ ಕೆಲವೇ ಗಂಟೆಗಳಲ್ಲಿ ಪಾಲಿಕೆ ಆಯುಕ್ತರಾದ ಡಾ.ಮಧು ರವರು ಎಚ್ಚೆತ್ತುಕೊಂಡು ವಲಯ 4 ರ ಅಧಿಕಾರಿಗಳಿಗೆ ಸೂಚನೆ ನೀಡಿ ಸ್ಥಳವನ್ನ ತೆರುವುಗೊಳಿಸಿದ್ದಾರೆ.ಪಾಲಿಕೆ ಆಯುಕ್ತರ ಆದೇಶದಂತೆ ವಲಯ ಕಚೇರಿ 4 ರ ಆರೋಗ್ಯಾಧಿಕಾರಿ ಲಕ್ಷ್ಮಣ್ ರವರು ಕುಡುಕರ ಅಡ್ಡೆಯನ್ನ ತೆರುವುಗೊಳಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *