Tv10 ಸುದ್ದಿ ಇಂಪ್ಯಾಕ್ಟ್…ಕುಡುಕರ ಅಡ್ಡಾ ತೆರುವು…ವರದಿಯಾದ ಕೆಲವೇ ಗಂಟೆಗಳಲ್ಲಿ ಕ್ಲೀನ್…

Tv10 ಸುದ್ದಿ ಇಂಪ್ಯಾಕ್ಟ್…ಕುಡುಕರ ಅಡ್ಡಾ ತೆರುವು…ವರದಿಯಾದ ಕೆಲವೇ ಗಂಟೆಗಳಲ್ಲಿ ಕ್ಲೀನ್…

ಮೈಸೂರು,ಏ12,Tv10 ಕನ್ನಡ

ಕುಡುಕರ ತಾಣವಾಗಿದ್ದ ಫುಟ್ ಪಾತ್ ಫಾಸ್ಟ್ ಫುಡ್ ಸ್ಥಳಕ್ಕೆ ಮೈಸೂರು ನಗರ ಪಾಲಿಕೆ ಆಯುಕ್ತರು ಬ್ರೇಕ್ ಹಾಕಿದ್ದಾರೆ.Tv10 ಕನ್ನಡ ವಾಹಿನಿಯಲ್ಲಿ ಪ್ರಚಾರವಾದ ಕೆಲವೇ ಗಂಟೆಗಳಲ್ಲ ಪಾಲಿಕೆ ಆಯುಕ್ತರಾದ ಡಾ.ಮಧು ರವರು ಕುಡುಕರ ತಾಣಕ್ಕೆ ಮುಕ್ತಿ ನೀಡಿದ್ದಾರೆ.ಇದು Tv10 ಕನ್ನಡ ವಾಹಿನಿಯ ಇಂಪ್ಯಾಕ್ಟ್.

ಮೈಸೂರಿನ ಪ್ರತಿಷ್ಠಿತ ಗೋಕುಲಂ ಬಾಡಾವಣೆಯ ಹಾಪ್ ಕಾಮ್ ಬಳಿ ಫುಟ್ ಪಾತ್ ನಲ್ಲಿ ತಲೆ ಎತ್ತಿದ್ದ ಫಾಸ್ಟ್ ಫುಡ್ ಬಳಿಯ ಸ್ಥಳವೊಂದು ಕುಡುಕರ ತಾಣವಾಗಿತ್ತು.ಹಾಪ್ ಕಾಮ್ ಹಾಗೂ ಫಾಸ್ಟ್ ಫುಡ್ ಮಧ್ಯದ ಜಾಗದ ಮೇಲೆ ಮೇಲ್ಛಾವಣಿ ನಿರ್ಮಿಸಿದ್ದು ಸದರಿ ಜಾಗ ಕುಡುಕರ ಅಡ್ಡೆಯಾಗಿತ್ತು.ಸಮೀಪದಲ್ಲೇ ವಿವಿ ಪುರಂ ಪೊಲೀಸ್ ಠಾಣೆ ಇದೆ,ನಿರ್ಮಲಾ ಕಾನ್ವೆಂಟ್ ಇದೆ,ಜನನಿಬಿಡ ಪ್ರದೇಶವೂ ಹೌದು.ಇಂತಹ ಸ್ಥಳವನ್ನ ಕುಡುಕರು ಅಡ್ಡಾ ಮಾಡಿಕೊಂಡು ಕಂಠ ಪೂರ್ತಿ ಕುಡಿದು ಮಲಗುವ ದೃಶ್ಯಗಳು ಸಾರ್ವಜನಿಕರಿಗೆ ಮುಜುಗರ ತರುತ್ತಿತ್ತು.ಈ ಬಗ್ಗೆ ಇಂದು ಬೆಳಿಗ್ಗೆ Tv10 ಕನ್ನಡ ವಾಹಿನಿಯಲ್ಲಿ ಪ್ರಸಾರ ಮಾಡಿದ ಕೆಲವೇ ಗಂಟೆಗಳಲ್ಲಿ ಪಾಲಿಕೆ ಆಯುಕ್ತರಾದ ಡಾ.ಮಧು ರವರು ಎಚ್ಚೆತ್ತುಕೊಂಡು ವಲಯ 4 ರ ಅಧಿಕಾರಿಗಳಿಗೆ ಸೂಚನೆ ನೀಡಿ ಸ್ಥಳವನ್ನ ತೆರುವುಗೊಳಿಸಿದ್ದಾರೆ.ಪಾಲಿಕೆ ಆಯುಕ್ತರ ಆದೇಶದಂತೆ ವಲಯ ಕಚೇರಿ 4 ರ ಆರೋಗ್ಯಾಧಿಕಾರಿ ಲಕ್ಷ್ಮಣ್ ರವರು ಕುಡುಕರ ಅಡ್ಡೆಯನ್ನ ತೆರುವುಗೊಳಿಸಿದ್ದಾರೆ…

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *