Tv10 ಸುದ್ದಿ ಇಂಪ್ಯಾಕ್ಟ್…ಕುಡುಕರ ಅಡ್ಡಾ ತೆರುವು…ವರದಿಯಾದ ಕೆಲವೇ ಗಂಟೆಗಳಲ್ಲಿ ಕ್ಲೀನ್…

Tv10 ಸುದ್ದಿ ಇಂಪ್ಯಾಕ್ಟ್…ಕುಡುಕರ ಅಡ್ಡಾ ತೆರುವು…ವರದಿಯಾದ ಕೆಲವೇ ಗಂಟೆಗಳಲ್ಲಿ ಕ್ಲೀನ್…

ಮೈಸೂರು,ಏ12,Tv10 ಕನ್ನಡ

ಕುಡುಕರ ತಾಣವಾಗಿದ್ದ ಫುಟ್ ಪಾತ್ ಫಾಸ್ಟ್ ಫುಡ್ ಸ್ಥಳಕ್ಕೆ ಮೈಸೂರು ನಗರ ಪಾಲಿಕೆ ಆಯುಕ್ತರು ಬ್ರೇಕ್ ಹಾಕಿದ್ದಾರೆ.Tv10 ಕನ್ನಡ ವಾಹಿನಿಯಲ್ಲಿ ಪ್ರಚಾರವಾದ ಕೆಲವೇ ಗಂಟೆಗಳಲ್ಲ ಪಾಲಿಕೆ ಆಯುಕ್ತರಾದ ಡಾ.ಮಧು ರವರು ಕುಡುಕರ ತಾಣಕ್ಕೆ ಮುಕ್ತಿ ನೀಡಿದ್ದಾರೆ.ಇದು Tv10 ಕನ್ನಡ ವಾಹಿನಿಯ ಇಂಪ್ಯಾಕ್ಟ್.

ಮೈಸೂರಿನ ಪ್ರತಿಷ್ಠಿತ ಗೋಕುಲಂ ಬಾಡಾವಣೆಯ ಹಾಪ್ ಕಾಮ್ ಬಳಿ ಫುಟ್ ಪಾತ್ ನಲ್ಲಿ ತಲೆ ಎತ್ತಿದ್ದ ಫಾಸ್ಟ್ ಫುಡ್ ಬಳಿಯ ಸ್ಥಳವೊಂದು ಕುಡುಕರ ತಾಣವಾಗಿತ್ತು.ಹಾಪ್ ಕಾಮ್ ಹಾಗೂ ಫಾಸ್ಟ್ ಫುಡ್ ಮಧ್ಯದ ಜಾಗದ ಮೇಲೆ ಮೇಲ್ಛಾವಣಿ ನಿರ್ಮಿಸಿದ್ದು ಸದರಿ ಜಾಗ ಕುಡುಕರ ಅಡ್ಡೆಯಾಗಿತ್ತು.ಸಮೀಪದಲ್ಲೇ ವಿವಿ ಪುರಂ ಪೊಲೀಸ್ ಠಾಣೆ ಇದೆ,ನಿರ್ಮಲಾ ಕಾನ್ವೆಂಟ್ ಇದೆ,ಜನನಿಬಿಡ ಪ್ರದೇಶವೂ ಹೌದು.ಇಂತಹ ಸ್ಥಳವನ್ನ ಕುಡುಕರು ಅಡ್ಡಾ ಮಾಡಿಕೊಂಡು ಕಂಠ ಪೂರ್ತಿ ಕುಡಿದು ಮಲಗುವ ದೃಶ್ಯಗಳು ಸಾರ್ವಜನಿಕರಿಗೆ ಮುಜುಗರ ತರುತ್ತಿತ್ತು.ಈ ಬಗ್ಗೆ ಇಂದು ಬೆಳಿಗ್ಗೆ Tv10 ಕನ್ನಡ ವಾಹಿನಿಯಲ್ಲಿ ಪ್ರಸಾರ ಮಾಡಿದ ಕೆಲವೇ ಗಂಟೆಗಳಲ್ಲಿ ಪಾಲಿಕೆ ಆಯುಕ್ತರಾದ ಡಾ.ಮಧು ರವರು ಎಚ್ಚೆತ್ತುಕೊಂಡು ವಲಯ 4 ರ ಅಧಿಕಾರಿಗಳಿಗೆ ಸೂಚನೆ ನೀಡಿ ಸ್ಥಳವನ್ನ ತೆರುವುಗೊಳಿಸಿದ್ದಾರೆ.ಪಾಲಿಕೆ ಆಯುಕ್ತರ ಆದೇಶದಂತೆ ವಲಯ ಕಚೇರಿ 4 ರ ಆರೋಗ್ಯಾಧಿಕಾರಿ ಲಕ್ಷ್ಮಣ್ ರವರು ಕುಡುಕರ ಅಡ್ಡೆಯನ್ನ ತೆರುವುಗೊಳಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *