ಯುಗಾದಿ ಸಂಭ್ರಮ…ರಂಗೋಲಿ ಸ್ಪರ್ಧೆ…ವಿಜೇತರಿಗೆ ಬಹುಮಾನ ವಿತರಣೆ…

ಯುಗಾದಿ ಸಂಭ್ರಮ…ರಂಗೋಲಿ ಸ್ಪರ್ಧೆ…ವಿಜೇತರಿಗೆ ಬಹುಮಾನ ವಿತರಣೆ…

ಮೈಸೂರು,ಏ12,Tv10 ಕನ್ನಡ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಂದ ಕ್ರೋಧಿನಾಮ ಸಂವತ್ಸರದ ಮೊದಲ ದಿನದ ಯುಗಾದಿ ಹಬ್ಬವನ್ನ ಕೆ.ಎಂ.ಪಿ.ಕೆ.ಟ್ರಸ್ಟ್ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಿದೆ.ಆನ್ಲೈನ್ ನಲ್ಲಿ ಕರೆ ನೀಡಲಾಗಿದ್ದ ರಂಗೋಲಿ ಸ್ಪರ್ದೆ ಅದ್ದೂರಿಯಾಗಿ ನಡೆದಿದೆ.ಸುಮಾರು 350 ಕ್ಕೂ ಹೆಚ್ಚು ಸ್ಪರ್ಧಾಳಿಗಳು ಭಾಗವಹಿಸಿದ್ದು ಬಣ್ಣ ಬಣ್ಣದ ಚಿತ್ತಾಕರ್ಷಕ ರಂಗೋಲಿ ಬಿಡಿಸುವ ಮೂಲಕ ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಉತ್ತಮವಾಗಿ ಮೂಡಿಬಂದ ಹತ್ತು ರಂಗೋಲಿಗೆ ಬಹುಮಾನ ವಿತರಿಸಲಾಯಿತು.
ನಗರದ ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಬಹುಮಾನ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 10 ಸ್ಪರ್ಧಿಗಳಾದ
ಕುವೆಂಪು ನಗರ ನಿವಾಸಿ ಗೀತಾ, ಕುಂಬಾರಕೊಪ್ಪಲಿನ ವಿಜಯಲಕ್ಷ್ಮಿ, ದೇವರಮ್ಮಣಿ ಅಗ್ರಹಾರದ ವಿಜಯಲಕ್ಷ್ಮಿ ಕುಲಕರ್ಣಿ, ಹಿನಕಲ್ ನ ದೇವಕಿ, ಶ್ರೀರಾಂಪುರದ ವಿಮಲಾ ಪರಿಶಿವಮೂರ್ತಿ, ಸರಸ್ವತಿಪುರಂನ ಸಾನ್ವಿ. ಸಿ, ಕುವೆಂಪು ನಗರದ ಸುಧಾ ಪ್ರಸಾದ್, ವಿದ್ಯಾನಗರ ವಿಜಯ. ಆರ್, ಜೆ ಸಿ ನಗರದ ಜೆ ನಾಗು ಬಾಯ್, ಕೃಷ್ಣಮೂರ್ತಿಪುರಂನ ಉಷಾರಾಣಿ ರವರಿಗೆ ಬಹುಮಾನ ವಿತರಿಸಲಾಯಿತು.ಜಿಲ್ಲಾ ಭ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ.ಪ್ರಕಾಶ್ ರವರು ಬಹುಮಾನ ವಿತರಿಸಿ ಮಾತನಾಡಿ ಯುಗಾದಿ ಹಬ್ಬವನ್ನ ಸಂಭ್ರಮಿಸಿದಂತೆ ಚುನಾವಣಾ ಹಬ್ಬವನ್ನೂ ಆಚರಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಚಕ್ರಪಾಣಿ, ಶ್ರೀಕಾಂತ್ ಕಶ್ಯಪ್, ನಾಗಶ್ರೀ ಸುಚಿಂದ್ರ, ಮಿರ್ಲೆ ಪಣೀಶ್, ಹಾಗೂ ಇನ್ನಿತರರು ಭಾಗವಹಿಸಿದ್ದರು…

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *