ಮೈಸೂರು:ಗೊಡೌನ್ ನಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ನಾಶ…

ಮೈಸೂರು:ಗೊಡೌನ್ ನಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ನಾಶ…

ಮೈಸೂರು,ಏ15,Tv10 ಕನ್ನಡ

ಸೆಂಟರಿಂಗ್ ಪದಾರ್ಥಗಳನ್ನ ಇರಿಸಲಾದ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಮೈಸೂರಿನ ಗೌಸಿಯಾನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಬೆಂಕಿಯ ಅವಘಢಕ್ಕೆ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಭಸ್ಮವಾಗಿದೆ.ಗೌಸಿಯಾನಗರದ ಈದ್ಗಾ ಮೈದಾನದ ಬಳಿ ಇರುವ ಗೋದಾಮಿನಲ್ಲಿ ಘಟನೆ ನಡೆದಿದೆ.ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು… ಮೈಸೂರು,ಅ27,Tv10 ಕನ್ನಡ ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ…
ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್.

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ…

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್. ಹನೂರು:ಶ್ರೀ ಬೈಯಮ್ಮತಾಯಿ ಹಾಗೂ ಶ್ರೀಆಂಜನೇಯ ಸ್ವಾಮಿ…
ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ…

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್ ಶ್ರೀರಂಗಪಟ್ಟಣ,ಅ25,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಸರ್ವೇ ನಂ. 44ರಲ್ಲಿ 2.13…

Leave a Reply

Your email address will not be published. Required fields are marked *